Saturday, August 1, 2026
Homeಸೂರ್ಯಗಗನಆಶ್ರಯ ಮನೆ ಸಹಾಯಧನಕ್ಕೆ ಅರ್ಜಿ : ಯಮುನಾ ರಂಗೇಗೌಡ 

ಆಶ್ರಯ ಮನೆ ಸಹಾಯಧನಕ್ಕೆ ಅರ್ಜಿ : ಯಮುನಾ ರಂಗೇಗೌಡ 

ಆಶ್ರಯ ಮನೆ ಸಹಾಯಧನಕ್ಕೆ ಅರ್ಜಿ : ಯಮುನಾ ರಂಗೇಗೌಡ 

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸ್ವಂತ ನಿವೇಶನ ಹೊಂದಿರುವ ವಸತಿ ರಹಿತ ಕುಟುಂಬಗಳಿಗೆ ರಾಜೀವ್‌ ಗಾಂಧಿ ವಸತಿ ನಿಗಮ ಹಾಗೂ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿಯಲ್ಲಿ ಸಹಾಯ ಧನ ನೀಡಲಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಮತ್ತು ಪಂಗಡಕ್ಕೆ ರಾಜ್ಯ ಸರ್ಕಾರದಿಂದ ೨ ಲಕ್ಷ ಹಾಗೂ ಕೇಂದ್ರ ಸರಕಾರದಿಂದ ೧.೫ ಲಕ್ಷ ಸಹಾಯದನ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ ಕ್ರಮವಾಗಿ ರಾಜ್ಯ ಸರ್ಕಾರ ೧.೨ ಲಕ್ಷ ಹಾಗೂ ಕೇಂದ್ರದಿಂದ ೧.೫ ಲಕ್ಷ ಸಹಾಯಧನ ನೀಡಲಾಗುವುದು ಆಸಕ್ತರು ಜು.೧೫ ರೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಹೆಚ್ಚಿನ ಮಾಹಿತಿಗೆ ಮಹಾನಗರ ಪಾಲಿಕೆ ಆಶ್ರಯ ಸಮಿತಿ ಕಚೇರಿ ಸಂಪರ್ಕಿಸಬಹುದು ಎಂದು ಸಮಿತಿಯ ನಾಮನಿರ್ದೇಶಿತ ಸದಸ್ಯೆ ಯಮುನಾ ರಂಗೇಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I