I ಗುರುಭವನ ನಿರ್ಮಾಣಕ್ಕೆ I ಭೂಮಿಪೂಜೆ ನೆರವೇರಿಸಿದ I ಸಚಿವ ಮಧು ಬಂಗಾರಪ್ಪ I
ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ನೂತನವಾಗಿ ಸುಮಾರು 99.85 ಲಕ್ಷ ರುಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ “ಗುರುಭವನ”ದ ಭೂಮಿಪೂಜೆಯನ್ನು ಶಿಕ್ಷಣ ಮಂತ್ರಿಗಳಾದ ಮಧು ಬಂಗಾರಪ್ಪನವರು ನೆರವೇರಿಸಿದರು,
ಈ ವೇಳೆ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹಾಂತೇಶ್ ಎಸ್ ಕೌಜಲಗಿ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರು, ಗಣ್ಯರು, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

