Monday, August 3, 2026
Homeಸೂರ್ಯಗಗನI ಸ್ವಸಹಾಯ ಸಂಘಗಳ I ಸಾಲ ಮೇಳ I ಉದ್ಘಾಟಿಸಿದ ರವಿಚಂದ್ರನ್ I

I ಸ್ವಸಹಾಯ ಸಂಘಗಳ I ಸಾಲ ಮೇಳ I ಉದ್ಘಾಟಿಸಿದ ರವಿಚಂದ್ರನ್ I

I ಸ್ವಸಹಾಯ ಸಂಘಗಳ I ಸಾಲ ಮೇಳ I ಉದ್ಘಾಟಿಸಿದ ರವಿಚಂದ್ರನ್ I

ಭದ್ರಾವತಿ : ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸ್ವಸಹಾಯ ಸಂಘಗಳ ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್, ತಾಲೂಕು ಪಂಚಾಯತ್ ಭದ್ರಾವತಿ ಹಾಗೂ NRLM ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್ ಶಿವಮೊಗ್ಗ ಕ್ಷೇತ್ರೀಯ ಉಪಮುಖ್ಯಸ್ಥರಾದ  ರವಿಚಂದ್ರನ್ ರವರು ಉದ್ಘಾಟಿಸಿದರು,

ಸ್ವಸಹಾಯ ಸಂಘಗಳ ಸದಸ್ಯರಿಗೆ ಸಂಘಗಳ ಪಂಚ ಸೂತ್ರ, ಬ್ಯಾಂಕ್ ಗಳಿಂದ ಸಾಲ ಸೌಲಭ್ಯ, ಜೀವ ವಿಮೆ, ಆರ್ಥಿಕ ಸ್ವಾವಲಂಬನೆ ಹೀಗೆ ಹಲವು ವಿಷಯಗಳ ಕುರಿತು ಮಾಹಿತಿ ನೀಡಲಾಯಿತು.
ಮೇಳದಲ್ಲಿ 130ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಿದ್ದರು.15 ವಿವಿಧ ಸಂಘಗಳ ಸದಸ್ಯರಿಗೆ ಸಾಲ ಮಂಜೂರಾತಿ ಪತ್ರ ನೀಡಲಾಯಿತು.

ಸಾಲ ಮೇಳದ ಮುಖ್ಯ ಅತಿಥಿಗಳಾಗಿ ಭದ್ರಾವತಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ಎಂ ಗಂಗಣ್ಣ ಅವರು ವಹಿಸಿದ್ದರು ಮೇಳದ ಅಧ್ಯಕ್ಷತೆಯನ್ನು ಯೂನಿಯನ್ ಬ್ಯಾಂಕ್ ಭದ್ರಾವತಿ BH ರಸ್ತೆ ಶಾಖೆಯು ಮುಖ್ಯ ವ್ಯವಸ್ಥಾಪಕರಾದ ಶ್ರೀ ವಿಜಯ್ ಭಾಸ್ಕರ್ ರವರು ವಹಿಸಿದ್ದರು. ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಉಪಸ್ಥಿರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I