I 500 ಕೋಟಿ ಪ್ರಯಾಣ I ಮುಟ್ಟಿದ ಗ್ಯಾರಂಟಿ ಸ್ತ್ರೀ ಶಕ್ತಿ ಯೋಜನೆ I
ಶಿವಮೊಗ್ಗ : ಸ್ತ್ರೀ ಶಕ್ತಿ ಯೋಜನೆಯಲ್ಲಿ ಯಶಸ್ವಿಯಾಗಿ 500 ಕೋಟಿ ಪ್ರಯಾಣಗಳು ಮುಟ್ಟಿದ ಈ ಸಂದರ್ಭದಲ್ಲಿ , ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಇಂದು ಜಿಲ್ಲಾ ಹಾಗೂ ತಾಲ್ಲೂಕು ಗ್ಯಾರಂಟಿ ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ಕೆಎಸ್ ಆರ್ ಟಿಸಿ ವಾಹನ ಪೂಜೆ ಹಾಗೂ ಸಿಹಿ ಹಂಚಿಕೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು
ಈ ಸಂದರ್ಭದಲ್ಲಿ ವಾಹನ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಸನ್ಮಾನಿಸಿ ಸಿಹಿ ಹಂಚಲಾಯಿತು
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರಾದ ಬಲ್ಕಿಷ್ ಬಾನು, ಕಾಂಗ್ರೆಸ್ ಮುಖಂಡರಾದ ಹೆಚ್.ಸಿ ಯೋಗಿಶ್, ಸೇರಿದಂತೆ ಇತರರು ಉಪಸ್ಥಿತರಿದ್ದರು,



