Saturday, August 1, 2026
Homeಸೂರ್ಯಗಗನI ರಸ್ತೆ ನಿಯಮಗಳನ್ನು I ಕಡ್ಡಾಯವಾಗಿ ಪಾಲಿಸಿ I ಜಿಲ್ಲಾ ರಕ್ಷಣಾಧಿಕಾರಿ ಮಿಥನ್ ಕುಮಾರ್ I

I ರಸ್ತೆ ನಿಯಮಗಳನ್ನು I ಕಡ್ಡಾಯವಾಗಿ ಪಾಲಿಸಿ I ಜಿಲ್ಲಾ ರಕ್ಷಣಾಧಿಕಾರಿ ಮಿಥನ್ ಕುಮಾರ್ I

I ರಸ್ತೆ ನಿಯಮಗಳನ್ನು I ಕಡ್ಡಾಯವಾಗಿ ಪಾಲಿಸಿ I ಜಿಲ್ಲಾ ರಕ್ಷಣಾಧಿಕಾರಿ ಮಿಥನ್ ಕುಮಾರ್ I

ಶಿವಮೊಗ್ಗ : ರಸ್ತೆ ನಿಯಮಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಲೇಬೇಕು ಆದ್ದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು ಈಗಾಗಲೇ ರಸ್ತೆ ಅಪಘಾತದಿಂದ ಸಾಕಷ್ಟು ಜನ ರಸ್ತೆಯಲ್ಲಿ ಪ್ರಾಣವನ್ನು ಬಿಡುತ್ತಿದ್ದಾರೆ. ವೇಗವಾಗಿ ಚಲಿಸುವುದು. ಹೆಲ್ಮೆಟ್ ಹಾಕದೇ ಇರುವುದು. ಸೀಟ್ ಬೆಲ್ಟ್ ಧರಿಸದೆ ಇರುವುದು. ಮತ್ತು ಮಧ್ಯಪಾನ ಮಾಡಿ ವಾಹನ ಚಲಾಯಿಸುವುದು ಇದರಿಂದ ಅಪಘಾತಗಳ ಪ್ರಮಾಣ ಹೆಚ್ಚುತ್ತಿದೆ. ಜೀವಕ್ಕಿಂತ ಅಮೂಲ್ಯವಾದ ವಸ್ತು ಬೇರೆ ಇಲ್ಲ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲನೆ ಮಾಡಲೇಬೇಕು ಎಂದು ಎಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ನುಡಿದರು.

ಅವರು ನಗರದ ಉಷಾ ನರ್ಸಿಂಗ್ ಹೋಮ್, ಬಳಿ, . ಅಕ್ಕಮಹಾದೇವಿ ವೃತ್ತ. ಸರ್ಕಲ್ ನಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಮಾತನಾಡಿದರು ಇದೇ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್  ಯೋಗೇಶ್ ಅವರು ಮಾತನಾಡುತ್ತಾ. ಪೋಲಿಸ್ ಇಲಾಖೆ ಸಿಬ್ಬಂದಿಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಂಪೂರ್ಣ. ಬೆಂಬಲ ನೀಡಿದ್ದು ಇದರಿಂದ ಬಹಳ ಉತ್ತಮವಾದ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಯನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ನಾಗರೀಕರ ಪರವಾಗಿ ಬಳ್ಳೇಕೆರೆ ಸಂತೋಷ ಅವರು ಜಿಲ್ಲಾ ಪೊಲೀಸ್ ಇಲಾಖೆಗೆ ಹಾಗೂ ಸಂಚಾರಿ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್. ಸಂಚಾರಿ ವೃತ್ತ ನಿರೀಕ್ಷಕರಾದ ದೇವರಾಜ್. ತಿರುಮಲೇಶ್. ನವೀನ್ ಮಠಪತಿ ಹಾಗೂ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೆಆರ್ ಸೋಮನಾಥ್. ದಿನೇಶ್ ಶೆಟ್, ರಾಜೇಂದ್ರ. ಹರೀಶ್. ಗಿರಿರಾಜ್. ಗೋಪಾಲ ಹಾಗೂ ಪೊಲೀಸ್ ಇಲಾಖೆಯವರು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I