Saturday, August 1, 2026
Homeಸಾಹಿತ್ಯI ನಮ್ಮೂರು ನವಿಲoಗೆ..I

I ನಮ್ಮೂರು ನವಿಲoಗೆ..I

I ನಮ್ಮೂರು ನವಿಲoಗೆ..I

ಅಂದದ ಚಂದದ ತವರೂರು
ಕಬ್ಬಿನ ಸಿಹಿಯಿದು ನಮ್ಮೂರು..
ಬಳುಕುವ ಬಳ್ಳಿಯ ನೋಟವಿದು
ಹೊನ್ನ ಪಚ್ಚೆ ಹಸಿರಿನ ಸೊಬಗಿದು..//

ನಮ್ಮ ಗಾವ ಚಂದನ ಬಲವು
ಗ್ರಾಮ್ಯ ನುಡಿಯೇ ಶ್ರೀಗಂಧವು..
ಹಳ್ಳಿಯ ಕಡೆ ಮಮತೆಯ ನಡೆ
ಕೂಡಿ ಬಾಳುವ ನವನೀತ ಗುಣವು..//

ನಗು ನಗುತ ನಲಿದು ಬಾಳೋಣ
ಖುಷಿಯಲಿ ಕೂಡಿ ನಡೆಯೋಣ..
ಬೆಳೆದ ಧಾನ್ಯದ ರಾಶಿಯ ಮಾಡಿ
ಭೂತಾಯಿಗೆ ಹಾಡಿ ನಮಿಸೋಣ..//

ನಮ್ಮೂರ ಚೆಲುವಿನ ಐಸಿರಿ
ಸೊಗಡು ಕಂಪಿನ ವನಸಿರಿ..
ಬಾಳಿನ ಗುಡಿ ಅರಮನೆಯಂಗೆ
ಬಾಳಕ್ಕೆ ಕುಣಿವ ನವಿಲoಗೆ..//✒️

-ಕಟ್ಟೆ ಎಂ ಎಸ್ ಕೃಷ್ಣಸ್ವಾಮಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮಂಡ್ಯ.

RELATED ARTICLES

2 COMMENTS

  1. ಕವನ ಬಹಳ ಸೊಗಸಾಗಿ ಮೂಡಿ ಬಂದಿದೆ ಸರ್. ಅಭಿನಂದನೆಗಳು 🎉💐💐

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I