Saturday, August 1, 2026
Homeಸೂರ್ಯಗಗನI ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಷಡ್ಯಂತ್ರ ಖಂಡಿಸಿ I ಸ್ವಾತಂತ್ರ್ಯ ಉದ್ಯಾನವನದಲ್ಲಿ I ಧರ್ಮ...

I ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಷಡ್ಯಂತ್ರ ಖಂಡಿಸಿ I ಸ್ವಾತಂತ್ರ್ಯ ಉದ್ಯಾನವನದಲ್ಲಿ I ಧರ್ಮ ಸಂರಕ್ಷಣಾ ಬೃಹತ್ ಸಮಾವೇಶ I ವಸಂತ್ ಗಿಳಿಯಾರ್ I

I ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಷಡ್ಯಂತ್ರ ಖಂಡಿಸಿ I ಸ್ವಾತಂತ್ರ್ಯ ಉದ್ಯಾನವನದಲ್ಲಿ I ಧರ್ಮ ಸಂರಕ್ಷಣಾ ಬೃಹತ್ ಸಮಾವೇಶ I ವಸಂತ್ ಗಿಳಿಯಾರ್ I

ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣ:ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ನಿರಾಧಾರವಾದ ಅರೋಪ ಮಾಡುತ್ತಾ ವ್ಯವಸ್ಥಿತ ಷ್ಯಡ್ಯಂತ್ರ ನಡೆದಿರುವ ಬಗ್ಗೆ ಖಂಡಿಸಿ ಫೀಡಂ ಪಾರ್ಕ್ ಭಾನುವಾರ ಬೆಳಗ್ಗೆ 11ಗಂಟೆಗೆ ಧರ್ಮ ಸಂರಕ್ಷಣಾ ಸಮಾವೇಶ ಆಯೋಜಿಸಲಾಗಿದ್ದು ಇದರ ಕುರಿತು ಮಾಧ್ಯಮಗೋಷ್ಟಿ.

ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿ ಸಂಚಾಲಕರಾದ ವಸಂತ್ ಗಿಳಿಯಾರ್ , ಪ್ರಕಾಶ್ ಕುಕ್ಕೇಹಳ್ಳಿ, ರಾಜಣ್ಣ ಹೊನ್ನೇನಹಳ್ಳಿ, ಪ್ರವೀಣ್ ಯಕ್ಷಿಮಠ, ಡಿ.ಸಿ.ಉಮೇಶ್ ಶೆಟ್ಟಿರವರು ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಸಂಚಾಲಕರಾದ ವಸಂತ್ ಗಿಳಿಯಾರ್ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕೊಟ್ಯಂತರ ಜನರ ಶೃದ್ದಾ ಕೇಂದ್ರವಾಗಿದೆ ಅದರೆ ಅದರ ವಿರುದ್ದ ಅಪಪ್ರಚಾರ , ಸುಳ್ಳು ಸುದ್ದಿ ಹರಿಡಿಸುತ್ತಾ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. ಸರ್ಕಾರ ಯಾವುದೇ ತನಿಖೆಯಾಗಿಲ್ಲ ಅಭ್ಯಂತರವಿಲ್ಲ ಅದರೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ವಿರುದ್ದ ಸರ್ಕಾರ ಕೊಡಲೆ ಕ್ರಮ ಕೈಗೊಳ್ಳಬೇಕು.

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ನಿರಾಧಾರವಾದ ಅರೋಪ, ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಷಡ್ಯಂತ್ರದ ವಿರುದ್ದ ದಿನಾಂಕ 24ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ಆಯೋಜಿಸಲಾಗಿದೆ.

ಸಮಾವೇಶದಲ್ಲಿ ಜಗದ್ಗುರು ಶ್ರೀ ವಚನಾನದ ಸ್ವಾಮೀಜಿ, ಹಿಂದೂ ಪರ ಹೋರಾಟಗಾರರಾದ ಜಗದೀಶ್ ಕಾರಂತ, ಚಕ್ರವರ್ತಿ ಸೂಲಿಬೆಲೆ, ಕೇಶವಮೂರ್ತಿ, ಹಿಂದೂ ಪರ ಚಿಂತಕರು, ಹೋರಾಟಗಾರರು ಸಮಾವೇಶದಲ್ಲಿ ಭಾಗವಹಿಸಿಲಿದ್ದಾರೆ.

ಸಾರ್ವಜನಿಕರು ಮತ್ತು ವಿವಿಧ ಪಕ್ಷಗಳ ರಾಜಕಾರಣಿ ಬೆಂಬಲಿಸಿ ಸಮಾವೇಶದಲ್ಲಿ ಭಾಗವಹಿಸಬಹುದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I