Saturday, August 1, 2026
Homeಸೂರ್ಯಗಗನI ಜೆಸಿಐ ಸಮೃದ್ಧಿ ಘಟಕದಿಂದ ತುಂಗಾ ನದಿಗೆ ಬಾಗಿನ I ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ...

I ಜೆಸಿಐ ಸಮೃದ್ಧಿ ಘಟಕದಿಂದ ತುಂಗಾ ನದಿಗೆ ಬಾಗಿನ I ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ I

I ಜೆಸಿಐ ಸಮೃದ್ಧಿ ಘಟಕದಿಂದ ತುಂಗಾ ನದಿಗೆ ಬಾಗಿನ I ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ I

ಶಿವಮೊಗ್ಗ: ಜೆಸಿಐ ಸಮೃದ್ಧಿ ಘಟಕದ ಪದಾಧಿಕಾರಿಗಳು ತುಂಗಾ ನದಿಗೆ ಬಾಗಿನ ಸಮರ್ಪಿಸಿದರು.
ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ತುಂಗಾ ನದಿಗೆ ಬಾಗಿನ ಅರ್ಪಿಸಿದ್ದು, ಘಟಕದ ಎಲ್ಲರೂ ಭಾಗವಹಿಸಿದ್ದು, ಗೌರಿ ಗಣೇಶ ಹಬ್ಬ ಎಲ್ಲರಿಗೂ ಶುಭವಾಗಲಿ ಎಂದು ಆಶಿಸಿದರು.
ಜೆಸಿಐ ಸಮೃದ್ಧಿ ಘಟಕದ ಕಾರ್ಯದರ್ಶಿ ಗಾಯತ್ರಿ ಯಲ್ಲಪ್ಪಗೌಡ ಮಾತನಾಡಿ, ಈ ವರ್ಷ ಉತ್ತಮ ಮಳೆಯಾಗಿರುವುದರಿಂದ ತುಂಗಾ ನದಿಯು ತುಂಬಿದೆ. ತುಂಬಿದ ನದಿಗೆ ಬಾಗಿನ ಅರ್ಪಿಸುವುದು ತುಂಬಾ ಖುಷಿಯಾಗುತ್ತಿದೆ. ಸಕಾಲಕ್ಕೆ ಸರಿಯಾಗಿ ಮಳೆಯಾಗಿರುವುದರಿಂದ ಎಲ್ಲ ರೈತರು ಬೆಳೆಗಳನ್ನು ಚೆನ್ನಾಗಿ ಬೆಳೆದು  ಸುಖ ಸಮೃದ್ಧಿ  ಜೀವನ ನಡೆಸಲಿ ಎಂದು ಆಶಿಸಿದರು.

ಜೆಸಿಐ ಸಮೃದ್ಧಿ ಘಟಕದ ಸದಸ್ಯೆ ಕವಿತಾ ಮಾತನಾಡಿ,  ತುಂಗಾ ನದಿಗೆ ಬಾಗಿನ ಅರ್ಪಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ ಎಂದರು. ಜೆಸಿಐ ಸಂಸ್ಥೆಯ ಶಶಿಕಲಾ ಹಾಗೂ ಮೀನ ಅವರು ಸಮೃದ್ಧಿ ಘಟಕದ ಅಧ್ಯಕ ನರಸಿಂಹಮೂರ್ತಿ ಅವರಿಗೆ ವಸ್ತ್ರವನ್ನು ಉಡುಗೊರೆಯಾಗಿ ನೀಡಿದರು.
ಅಶ್ವಿನಿ, ನರಸಮ್ಮ, ಅನಿತಾ ಸಿರಿಲ್, ಶಶಿಕಲಾ, ಸುಮ, ಪುಷ್ಪ, ಮಾಲಾ, ಸರಳ ವಾಸನ್, ಮಂಜುಳಾ, ಮೀನಾ, ಅನ್ನಪೂರ್ಣ, ಶಾಂತಮ್ಮ, ದೀಕ್ಷಿತ್, ಕಿಶನ್, ಬಿ.ಎಂ.ಯಲ್ಲಪ್ಪಗೌಡ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I