Monday, August 3, 2026
Homeಸೂರ್ಯಗಗನI ನಾಳೆ ಹೆಚ್.ಎಸ್ ಸುಂದರೇಶ್ ನೇತೃತ್ವದಲ್ಲಿ I ಹತ್ತು ಸಾವಿರ ಭಕ್ತ ಸಮೂಹಕ್ಕೆ I ಅರಿವಿನ...

I ನಾಳೆ ಹೆಚ್.ಎಸ್ ಸುಂದರೇಶ್ ನೇತೃತ್ವದಲ್ಲಿ I ಹತ್ತು ಸಾವಿರ ಭಕ್ತ ಸಮೂಹಕ್ಕೆ I ಅರಿವಿನ ಅನ್ನದಾನ I

I ನಾಳೆ ಹೆಚ್.ಎಸ್ ಸುಂದರೇಶ್ ನೇತೃತ್ವದಲ್ಲಿ I ಹತ್ತು ಸಾವಿರ ಭಕ್ತ ಸಮೂಹಕ್ಕೆ I ಅರಿವಿನ ಅನ್ನದಾನ I

ಶಿವಮೊಗ್ಗ : ಹಿಂದು ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರ ನೇತೃತ್ವದಲ್ಲಿ 10000 ಭಕ್ತಾದಿಗಳಿಗೆ 6ನೇ ವರ್ಷದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಗಾಂಧಿ ಬಜಾರ್ ಶ್ರೀ ಬಸವೇಶ್ವರ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದೆ.

ಈ ಸೇವೆಯು ನಿರಂತರವಾಗಿ ತಮ್ಮ ಸ್ವಂತ ವೆಚ್ಚದಲ್ಲಿ ಆಯೋಜಿಸಿಕೊಂಡು ಬಂದಿರುವ ಸ್ಬೂಡಾ ಅಧ್ಯಕ್ಷರಾದ  ಹೆಚ್.ಎಸ್ ಸುಂದರೇಶ್ ಅವರು ತಮ್ಮ ಸಾಮಾಜಿಕ ಕಾಳಜಿ ಹಾಗೂ ಹಸಿವಿನ ಸಂಕಟವನ್ನು ಅರಿತಿದ್ದಾರೆ ಅಲ್ಲದೆ ಈ ಮೂಲಕ ಜನಮಾನಸದ ಕೆಲಸದ ಅವಕಾಶ ದೊರೆಯುತ್ತದೆ ಎಂದು ಸೂರ್ಯಗಗನಕ್ಕೆ ತಿಳಿಸಿದ್ದಾರೆ,

ಕಳೆದ ಕೋರಾನ ವೈರಸ್ ಎನ್ನುವ ಸಾಂಕ್ರಾಮಿಕ ಕಾಲಮಾನದಲ್ಲಿಯು ಜನಸೇವೆಗೆ ಮುಂದಾದ ಹೆಚ್.ಎಸ್ ಸುಂದರೇಶ್ ಅವರು ಆಯಾ ಕಾಲಘಟ್ಟದ ಕ್ಲಿಷ್ಟಕರ ಸಂದರ್ಭದಲ್ಲಿ ಯಾವುದೇ ಸಂಭ್ರಮದಲ್ಲಿಯು ಜನಹಿತ ಬಯಸಿ ಸೇವೋನ್ಮುಖಿಯಾಗುವ ಅವರ ರಾಜಕಾರಣದ ನೀತಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ಪರಿಚಿತರಾಗಿರುವ ಹೆಚ್.ಎಸ್ ಸುಂದರೇಶ್ ಅವರು ಮಲೆನಾಡಿನ ಜನಸ್ಪಂದನೆಯ ನಾಯಕರು ಎಂದೇ ಬಿಂಬಿತವಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I