Saturday, August 1, 2026
Homeಸೂರ್ಯಗಗನI ಜಿಎಸ್ ಟಿ 2.00 -ಎರಡನೇ ಹಂತದ I ಸರಕು ಮತ್ತು ಸೇವಾ ತೆರಿಗೆ ಸುಧಾರಣೆಗಳ...

I ಜಿಎಸ್ ಟಿ 2.00 -ಎರಡನೇ ಹಂತದ I ಸರಕು ಮತ್ತು ಸೇವಾ ತೆರಿಗೆ ಸುಧಾರಣೆಗಳ I ಕುರಿತು ಉಪನ್ಯಾಸ I

I ಜಿಎಸ್ ಟಿ 2.00 -ಎರಡನೇ ಹಂತದ I ಸರಕು ಮತ್ತು ಸೇವಾ ತೆರಿಗೆ ಸುಧಾರಣೆಗಳ I
ಕುರಿತು ಉಪನ್ಯಾಸ I

ಶಿವಮೊಗ್ಗ: ನಗರದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಸೆಪ್ಟೆಂಬರ್  16 ರಂದು ಬೆಳಗ್ಗೆ 10.00 ಕ್ಕೆ “ಸರಕು ಮತ್ತು ಸೇವಾ ತೆರಿಗೆ  ಮಂಡಳಿಯ 56 ನೇ ಸಭೆಯಿಂದ ಅನುಮೋದನೆ ಗೊಂಡ  ಜಿಎಸ್ ಟಿ 2.00 –  ಎರಡನೇ ಹಂತದ ಸರಕು ಮತ್ತು ಸೇವಾ ತೆರಿಗೆ ಸುಧಾರಣೆಗಳಿಂದ  ವಾಣಿಜ್ಯ ಮತ್ತು ಕೈಗಾರಿಕ. ವ್ಯಾಪಾರ, ಸಣ್ಣ ಕೈಗಾರಿಕೆ, ಚಿಲ್ಲರೆ ಮಾರುಕಟ್ಟೆ ಕ್ಷೇತ್ರಗಳ ಮೇಲೆ ಉಂಟಾದ ಪರಿಣಾಮಗಳ ಬಗ್ಗೆ ವಿಶ್ಲೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸರಕು ಮತ್ತು ಸೇವಾ ತೆರಿಗೆಯ ಎರಡು ಹಂತದ ತೆರಿಗೆ ರಚನೆಯ ಮರು ವರ್ಗಿಕರಣದ ಪ್ರಯೋಗಾತ್ಮಕ ವಿಶ್ಲೇಷಣೆ  ಎರಡನೇ ಹಂತದ ತೆರಿಗೆ ಸುಧಾರಣೆಯ ಅನುಸರಣೆ ಪ್ರಕ್ರಿಯೆಗಳ ಕಾರ್ಯವಿಧಾನ, ಜಿ ಎಸ್ ಟಿ  ಕಾಯ್ದೆಯಲ್ಲಿ  ಇತ್ತೀಚಿನ  ತಿದ್ದುಪಡಿಗಳ ಅಳವಡಿಕೆಯಿಂದ ಬಗ್ಗೆ ವಿಶ್ಲೇಷಣೆ,  ಉಂಟಾಗುವ ಸಂಭಾವ್ಯ ಪರಿಣಾಮಗಳು ಬಗ್ಗೆ ಚರ್ಚಿಸಲಾಗುವುದು. ಭೋಜನ : ಮಧ್ಯಾಹ್ನ 1.30 ರಿಂದ  2.00 , ನಿಮ್ಮ ಎಲ್ಲಾ ಪ್ರಶ್ನೆ ಗಳಿಗೆ  ಸೆಮಿನಾರ್ ನ ಕೊನೆಗೆ ಮಧ್ಯಾಹ್ನದ  ಅವಧಿಯಲ್ಲಿ ಪರಿಹಾರಕ್ಕೆ ಪ್ರಯತ್ನ,  CA   ಜತಿನ್ ಕ್ರಿಸ್ಟೋಪರ್ ಸೆಮಿನಾರ್ ನಡೆಸಿ ಕೊಡಲಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು.

ಸೆಮಿನಾರ್ ನ  ಈ ಉಪಯುಕ್ತ ಕಾರ್ಯಕ್ರಮಕ್ಕೆ  ತಪ್ಪದೆ ಆದಷ್ಟು ಬೇಗ ತಮ್ಮ ಹೆಸರನ್ನು  7019663300  ಸಂಖ್ಯೆಯ ಮೊಬೈಲ್ ಗೆ ಕರೆ ಮಾಡುವುದರ ಮೂಲಕ  ಉಚಿತವಾಗಿ ನೋಂದಣಿ ಮಾಡಿಕೊಂಡು  ಸಕ್ರಿಯವಾಗಿ ಭಾಗವಹಿಸಲು ಈ ಮೂಲಕ ತಮ್ಮಲ್ಲಿ ಕೋರಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I