Saturday, August 1, 2026
Homeಸೂರ್ಯಗಗನI ದೈವಜ್ಞ ಸೊಸೈಟಿ ಅಧ್ಯಕ್ಷರಾಗಿ I ಎಸ್.ಡಿ.ಕಮಲಾಕ್ಷ ಆಯ್ಕೆ I

I ದೈವಜ್ಞ ಸೊಸೈಟಿ ಅಧ್ಯಕ್ಷರಾಗಿ I ಎಸ್.ಡಿ.ಕಮಲಾಕ್ಷ ಆಯ್ಕೆ I

I ದೈವಜ್ಞ ಸೊಸೈಟಿ ಅಧ್ಯಕ್ಷರಾಗಿ I ಎಸ್.ಡಿ.ಕಮಲಾಕ್ಷ ಆಯ್ಕೆ I

ಶಿವಮೊಗ್ಗ: ನಗರದ ಪ್ರತಿಷ್ಠಿತ ಸಹಕಾರ ಸಂಸ್ಥೆ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಎಸ್.ಡಿ.ಕಮಲಾಕ್ಷ, ಉಪಾಧ್ಯಕ್ಷರಾಗಿ ಪ್ರತಿಮಾ ದಿನೇಶ್ ಶೇಟ್ ಹಾಗೂ ಖಜಾಂಚಿಯಾಗಿ ನಾಗರಾಜ ಜಿ.ಶೇಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

19ನೇ ವರ್ಷದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಸಹಕಾರ ಸಂಘ ಸ್ವಂತ ಕಟ್ಟಡ ಹೊಂದಿದ್ದು, ವಾರ್ಷಿಕ 95 ಕೋಟಿ ರೂ. ವ್ಯವಹಾರವನ್ನು ಹೊಂದಿದೆ. ಈಗಾಗಲೇ ದಸರಾ ಪ್ರಯುಕ್ತ ವಿಶೇಷ ಠೇವಣಿ ಯೋಜನೆ ಜಾರಿಗೆ ತಂದಿದ್ದು, 37 ತಿಂಗಳ ಅವದಿ ಠೇವಣಿಗಳಿಗೆ ಶೇ. 10 ಬಡ್ಡಿ ನೀಡಲಾಗುತ್ತಿದೆ. ಸಹಕಾರಿ ಸಂಘದ ಸದಸ್ಯರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನೂತನ ಅಧ್ಯಕ್ಷ ಎಸ್.ಡಿ.ಕಮಲಾಕ್ಷ ತಿಳಿಸಿದ್ದಾರೆ.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ನಿರ್ದೇಶಕ ಬಿಳಿಕಿ ಕೃಷ್ಣಮೂರ್ತಿ, ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಪಿ.ರಾಯ್ಕರ್, ಎಸ್.ಪಾಂಡುರಂಗ ಶೇಟ್, ಗುರುರಾಜ್ ಎಂ.ಶೇಟ್, ಸುಧಾಕರ ವಿ.ಶೇಟ್, ಅಚ್ಯುತ ಶ್ರೀಧರ್ ಶೇಟ್ ಉಪಸ್ಥಿತರಿದ್ದರು. ಚುನಾವಣೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಇಲಾಖೆಯ ಸುಮಾ ಭಾಗವಹಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I