Monday, August 3, 2026
Homeಸೂರ್ಯಗಗನ  I ಅವೈಜ್ಞಾನಿಕ ರಾಜ ಕಾಲುವೆ ನಿರ್ಮಾಣ I ಸ್ಥಳ ಪರಿಶೀಲನೆ I

  I ಅವೈಜ್ಞಾನಿಕ ರಾಜ ಕಾಲುವೆ ನಿರ್ಮಾಣ I ಸ್ಥಳ ಪರಿಶೀಲನೆ I

  I ಅವೈಜ್ಞಾನಿಕ ರಾಜ ಕಾಲುವೆ ನಿರ್ಮಾಣ I ಸ್ಥಳ ಪರಿಶೀಲನೆ I
  ಶಿವಮೊಗ್ಗ : ನಗರದ ಸಾಗರ ರಸ್ತೆಯ ದ್ವಾರಕ ಕನ್ವೆನ್ಷನ್ ಹಾಲ್‌ ಸಮೀಪ ನಿರ್ಮಿಸಲಾದ ಅವೈಜ್ಞಾನಿಕ ರಾಜ ಕಾಲುವೆಯ ಪರಿಣಾಮವಾಗಿ, ಗೋಪಾಲಗೌಡ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಗಾಲದ ವೇಳೆ ಕೊಳಚೆ ನೀರು ಸರಾಗವಾಗಿ ಹರಿಯದೇ ಮನೆಗಳಿಗೆ ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಿಂದ ಈ ಸಮಸ್ಯೆಯ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದರಾದ  ಬಿ ವೈ ರಾಘವೇಂದ್ರ ಅವರೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಲುವೆಯ ತಾಂತ್ರಿಕ ದೋಷಗಳು, ನೀರಿನ ನೈಸರ್ಗಿಕ ಹರಿವು ಅಡ್ಡಿಯಾದ ಸ್ಥಳಗಳು ಹಾಗೂ ನಾಗರಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ಚರ್ಚೆ ನಡೆಸಿ, ಸಂಬಂಧಿತ ಇಲಾಖೆಗೆ ತಕ್ಷಣ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪಾಲಿಕೆ ಆಯುಕ್ತಾರಾದ ಮಾಯಣ್ಣ ಗೌಡ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಪಕ್ಷದ ಪ್ರಮುಖರಾದ ಜ್ಞಾನೇಶ್ವರ್ ನಾಗರಾಜ್ ಸೇರಿದಂತೆ ನಿವಾಸಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I