Sunday, August 2, 2026
Homeಸೂರ್ಯಗಗನI ಹೆಚ್.ಸಿ ಯೋಗೇಶ್ ಅವರಿಂದ ವಿನೂತನ ಪಥ I ನೂರು ಜನ ರಕ್ತದಾನಿಗಳೊಂದಿಗೆ 75ನೇ ಭಾರಿಗೆ...

I ಹೆಚ್.ಸಿ ಯೋಗೇಶ್ ಅವರಿಂದ ವಿನೂತನ ಪಥ I ನೂರು ಜನ ರಕ್ತದಾನಿಗಳೊಂದಿಗೆ 75ನೇ ಭಾರಿಗೆ ರಕ್ತದಾನ I

I ಹೆಚ್.ಸಿ ಯೋಗೇಶ್ ಅವರಿಂದ ವಿನೂತನ ಪಥ I ನೂರು ಜನ ರಕ್ತದಾನಿಗಳೊಂದಿಗೆ 75ನೇ ಭಾರಿಗೆ ರಕ್ತದಾನ I

ಶಿವಮೊಗ್ಗ :  ನೂರು ಜನ ರಕ್ತಧಾನಿಗಳೊಂದಿಗೆ 75 ನೆ ಬಾರಿ ರಕ್ತದಾನ ಮಾಡಿ. ಕೃತಜ್ಞತೆ ಸಲ್ಲಿಸಿದ ಹೆಚ್ ಸಿ ಯೋಗೇಶ್ ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ ಇಂತಹ ಪವಿತ್ರ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು,

ಮನುಕುಲದ ಮಾನವೀಯ ಸೇವೆಗಳಿಗೆ ಶಿವಮೊಗ್ಗ ನಗರದ ಸಾರ್ವಜನಿಕರು ಸದಾ ನಮ್ಮ ಜೊತೆ ಕೈಜೋಡಿಸುತ್ತಾರೆ ಎನ್ನುವುದಕ್ಕೆ ಇವತ್ತಿನ ರಕ್ತದಾನ ಶಿಬಿರವೇ ಸಾಕ್ಷಿ . ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು ನಮ್ಮ ಕರೆಗೆ ಸ್ಪಂದಿಸಿ. ನೂರು ಜನರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರ ದಾನಿಗಳಾಗಿದ್ದಾರೆ ಎಂದು ನುಡಿದ ಅವರು ಮುಂಬರುವ ದಿನಗಳಲ್ಲಿ ಇನ್ನೂ ಹಲವಾರು ಮನುಕುಲದ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು,

ಇದೇ ಸಂದರ್ಭದಲ್ಲಿ ಎಲ್ಲಾ ರಕ್ತದಾನಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಉಡುಗೊರೆ ಗಳನ್ನು ನೀಡಿ . ಗೌರವಿಸಿದರು ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಗಳಿಗೆ ಸನ್ಮಾನಿಸಿ ಶುಭ ಹಾರೈಸಿದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I