Saturday, August 1, 2026
Homeಸೂರ್ಯಗಗನI ಮಾನಸ ಶಾಲೆ ವಾರ್ಷಿಕೋತ್ಸವ I ಚಂದ್ರಕಾಂತ್‌ಗೆ ಮಾನಸ ರತ್ನ ಪುರಸ್ಕಾರ I

I ಮಾನಸ ಶಾಲೆ ವಾರ್ಷಿಕೋತ್ಸವ I ಚಂದ್ರಕಾಂತ್‌ಗೆ ಮಾನಸ ರತ್ನ ಪುರಸ್ಕಾರ I

I ಮಾನಸ ಶಾಲೆ ವಾರ್ಷಿಕೋತ್ಸವ I ಚಂದ್ರಕಾಂತ್‌ಗೆ ಮಾನಸ ರತ್ನ ಪುರಸ್ಕಾರ I

ಶಿವಮೊಗ್ಗ: ಮಾನಸ ಇಂಟರ್‌ನ್ಯಾಷನಲ್‌ ಐಸಿಎಸ್‌ಇ ಶಾಲೆಯ 2025 – 26 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ನ.22 ರಂದು ಬೆಳಗ್ಗೆ 9 ರಿಂದ ನಡೆಯಲಿದ್ದು, ಈ ಸಮಾರಂಭದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ “ನನ್ನ ಗೋಪಾಲ” ಮಕ್ಕಳ ನಾಟಕ ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಪ್ರಖ್ಯಾತ ಪತ್ರಕರ್ತರು, ರಾಜ್ಯೋತ್ಸವ ಪ್ರಶಸ್ತಿ ಪರಸ್ಕೃತರು, ಶಿವಮೊಗ್ಗ ಟೈಮ್ಸ್‌ ಪತ್ರಿಕೆಯ ಸಂಪಾದಕರಾದ “ ಎಸ್‌. ಚಂದ್ರಕಾಂತ್‌ವರಿಗೆ” ಸಂಸ್ಥೆಯು ಮಾನಸ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.  ನವ ಮಾನಸ ಎಜುಕೇಶನಲ್‌ ಮತ್ತು ಚಾರಿಟೆಬಲ್‌ಟ್ರಸ್ಟ್‌ ಅಧ್ಯಕ್ಷರಾದ ಈ  ಹೆಚ್‌ಟಿ ನರಸಿಂಹ ಅಧ್ಯಕ್ಷತೆ ವಹಿಸುವರು  ಶಿವಮೊಗ್ಗ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ಕಾರ್ಯಕ್ರಮ ಉದ್ಘಾಟಿಸುರು. ಮುಖ್ಯ ಅತಿಥಿಗಳಾಗಿ ಕಟೀಲು ಅಶೋಕಪೈ ಮೆಮೋರಿಯಲ್‌ ಕಾಲೇಜಿನ ಪ್ರಾಚಾರ್ಯರಾದ ಡಾ. ಸಂದ್ಯಾ ಕಾವೇರಿ, ಶಿಕಾರಿಪುರ ಸಾಧನಾ ಅಕಾಡೆಮಿ ಮಂಜುನಾಥ್‌ ಬಿ , ಶಿಕಾರಿಪುರ,  ಸಂಸ್ಥೆ ಅಧ್ಯಕ್ಷರಾದ ಹೆಚ್‌ ಸುಬ್ಬಯ್ಯ, ಕಾರ್ಯದರ್ಶಿ ಎಸ್‌ .ಜನಾರ್ಧನ್‌, ಖಜಾಂಚಿ ಹೆಚ್ ಶಿವರಾಮ್ ಪ್ರಾಂಶುಪಾಲರಾದ  ಸೌಮ್ಯ ಕೆ ಭಾಗವಹಿಸುವರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I