Saturday, August 1, 2026
Homeಸೂರ್ಯಗಗನI ಅದ್ಧೂರಿಯಾಗಿ ಯಕ್ಷಗಾನ ಪ್ರದರ್ಶನ I

I ಅದ್ಧೂರಿಯಾಗಿ ಯಕ್ಷಗಾನ ಪ್ರದರ್ಶನ I

I ಅದ್ಧೂರಿಯಾಗಿ ಯಕ್ಷಗಾನ ಪ್ರದರ್ಶನ I

ಶಿವಮೊಗ್ಗ: ಶ್ರೀ ಬ್ರಹ್ಮಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿ ಮಾರಣಕಟ್ಟೆ ಅವರ ಸಂಯೋಜನೆ ಮತ್ತು ನಿರ್ದೇಶನದಲ್ಲಿ ಅದ್ಧೂರಿಯಾಗಿ ಯಕ್ಷಗಾನ ಪ್ರದರ್ಶನ ನಡೆಯಿತು.

ಹಳ್ಳಿ ಹೆಬ್ಬಾಗಿಲು ಮನೆಯಲ್ಲಿ ಪ್ರತಿವರ್ಷ ನಿಷ್ಠೆಯ ಪರಂಪರೆಯೊಂದಿಗೆ ಆಯೋಜಿಸಲಾಗುವ ಪಾರಂಪರಿಕ ಕಟ್ಟು ಕಟ್ಟಳೆ ಯಕ್ಷಗಾನ ಆಟ ನಡೆಸಲಾಯಿತು. ಹಳ್ಳಿ ಹೆಬ್ಬಾಗಿಲು ಮನೆ ಕೊಡುಗೆ ಅಪಾರವಾಗಿದ್ದು, ಕರ್ನಾಟಕದ ಯಕ್ಷಗಾನ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಅವರು ನಿರಂತರವಾಗಿ ಶ್ರದ್ಧೆ ಮತ್ತು ನಿಷ್ಠೆಯನ್ನು ತೋರಿಸಿದ್ದಾರೆ ಎಂಬುದನ್ನು ವಿಶೇಷವಾಗಿ ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಏರ್‌ಬೈಲ್ ಆನಂದ ಶೆಟ್ಟಿ ಮತ್ತು ಯಳಬೇರು ಶೇಖರ ಶೆಟ್ಟಿ ಅವರನ್ನು ವಿಶೇಷ ಗೌರವಾರ್ಥವಾಗಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಹಳ್ಳಿ ಹೆಬ್ಬಾಗಿಲು ಮನೆ ಕುಟುಂಬದ ಹಿರಿಯ ಸದಸ್ಯರಾದ ಶೇಖರ ಶೆಟ್ಟಿ, ಸುಧಾರಾಮ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಅಶೋಕ್ ಶೆಟ್ಟಿ, ರವಿ ಶೆಟ್ಟಿ ಮತ್ತು ಜಯಶೀಲ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I