Sunday, August 2, 2026
Homeಸೂರ್ಯಗಗನI ಸಿರಿಗನ್ನಡ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ I ಕವಿಗೋಷ್ಠಿ,ಬಹುಮಾನ ವಿತರಣೆ I

I ಸಿರಿಗನ್ನಡ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ I ಕವಿಗೋಷ್ಠಿ,ಬಹುಮಾನ ವಿತರಣೆ I

I ಸಿರಿಗನ್ನಡ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ I ಕವಿಗೋಷ್ಠಿ,ಬಹುಮಾನ ವಿತರಣೆ I

ಶಿವಮೊಗ್ಗ: ಜಿಲ್ಲೆಯ ಸಿರಿಗನ್ನಡ ವೇದಿಕೆ, ಸಿರಿಗನ್ನಡ ಮಹಿಳಾ ವತಿಯಿಂದ ಇತ್ತೀಚಿಗೆ ಪೊಲೀಸ್ ಚೌಕಿ ಹತ್ತಿರ ಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು.
ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಸುಂದರ್ ರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಕವಯಿತ್ರಿ ಮಾನಸ ಶಿವರಾಮ ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಹಾಗೂ ಮಹಿಳಾ ಸಿರಿಗನ್ನಡ ವೇದಿಕೆ, ಶಿವಮೊಗ್ಗ ತಾಲೂಕು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ದೈವಾಧೀನರಾದ ಡಾ. ನಾಗರತ್ನಮ್ಮ ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ವೇದಿಕೆಯ ಜಿಲ್ಲಾ ಘಟಕ ಅಧ್ಯಕ್ಷರಾದ ನಂದಾ ಪ್ರೇಮಕುಮಾರ್ ನಿರಂಜನ್ ಕುಮಾರ್ ಮಾತನಾಡಿದರು.
ಪ್ರಮುಖರಾದ ಗಂಗಾಧರ್ ಪಿ ಬನ್ನಿಹಟ್ಟಿ ಪ್ರಾರ್ಥಿಸಿದರು. ವಾಗೇಶ್, ಲಕ್ಷ್ಮೀನಾರಾಯಣ, ಹು. ಮ. ಸತೀಶ, ವಕೀಲರಾದ ಡಿ.ಬಿ. ಚಂದ್ರಕುಮಾರ್, ಸರಳ ಕಿರಣ ಕುಮಾ‌ರ್, ಬಿ.ಆರ್. ಜಗನ್ನಾಥ್ ಇನ್ನಿತರರಿದ್ದರು.

ಕಾರ್ಯಕ್ರಮದಲ್ಲಿ ಆಹ್ವಾನಿತ ಕವಿಗಳಿಂದ ಕವಿಗೋಷ್ಠಿ, ಹಾಗೂ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ, ಹಾಗೂ “ಮಕ್ಕಳ ದಿನಾಚರಣೆ”ಯ ಪ್ರಯುಕ್ತ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆಮಾಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I