Sunday, August 2, 2026
Homeಸೂರ್ಯಗಗನI ಡಿ. 3ರಂದು ಕರವೇ ಸ್ವಾಭಿಮಾನಿ ಬಣದಿಂದ I ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ I

I ಡಿ. 3ರಂದು ಕರವೇ ಸ್ವಾಭಿಮಾನಿ ಬಣದಿಂದ I ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ I

I ಡಿ. 3ರಂದು ಕರವೇ ಸ್ವಾಭಿಮಾನಿ ಬಣದಿಂದ I ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ I

ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಡಿಸೆಂಬರ್ 3ರಂದು ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್.ಎಸ್. ತಿಳಿಸಿದ್ದಾರೆ,

ಈ ಕಾರ್ಯಕ್ರಮದಲ್ಲಿ ರಾಜ್ಯ ಅಧ್ಯಕ್ಷರಾದ ಪಿ ಕೃಷ್ಣೇಗೌಡರು ಭಾಗವಹಿಸಲಿದ್ದು ರಾಜ್ಯ ನಾಯಕರು ಆಗಮಿಸಲಿದ್ದಾರೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯಾಧ್ಯಕ್ಷರಾದ ಪಿ ಕೃಷ್ಣೇಗೌಡರು ಹಾಗೂ ಕರವೇ ಸ್ವಾಭಿಮಾನಿ ಬಣದ ಮಾರ್ಗದರ್ಶಕರಾದ ಗಾರಾ. ಶ್ರೀನಿವಾಸ್ ಅವರು ಹಾಗೂ ಕರವೇ ಸ್ವಾಭಿಮಾನಿ ಬಣದ ಕಾನೂನು ಸಲಹೆಗಾರರಾದ  ಅನಿಲ್ ಕುಮಾರ್ ಟಿ ಉದ್ಘಾಟಿಸಲಿದ್ದಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿರಣ್ ಕುಮಾರ್ ಎಚ್ಎಸ್ ವಹಿಸಲಿದ್ದು
ಮುಖ್ಯ ಅತಿಥಿಗಳಾಗಿ ಸಂಸದ ಬಿ ವೈ ರಾಘವೇಂದ್ರ. ಶಾಸಕರಾದ ಚನ್ನಬಸಪ್ಪ. ಮಾಜಿ ಶಾಸಕರು ಹಾಗೂ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರಾದ ಕೆ.ಬಿ ಪ್ರಸನ್ನ ಕುಮಾರ್ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರು ಹಾಗೂ ಕಾಂಗ್ರೆಸ್ ಮುಖಂಡರಾದ  ಶ್ರೀಕಾಂತ್ ಎಂ ಹಾಗೂ ಹಾಪ್ ಕಾಮ್ಸ್ ನ ಅಧ್ಯಕ್ಷರಾದ ವಿಜಯಕುಮಾರ್ (ದನಿ) . ಜೆಂಕಾರ್ ಅಡ್ವಟೈಸಿಂಗ್ ನರೇಶ್ ಕುಮಾರ್ ಟಿ.ಎ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನ ಅಧ್ಯಕ್ಷರಾದ ಬಸವರಾಜ್ .ಬಿ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ  ಮಂಜುಳ ಶಿವಣ್ಣ ಅಶೋಕ್ ನಗರ ಮುಖಂಡರಾದ  ಮನೋಹರ್ ಹಾಗೂ ಸಮಾಜ ಸೇವಕರಾದ ಚಿತ್ರೇಶ್ ಜಿ ಇವರು ಭಾಗವಹಿಸಲಿದ್ದಾರೆ ಹಾಗೂ ವಿಶೇಷ ಆಹ್ವಾನಿತ ರಾಗಿ ಟಿಎಸ್ ಆನಂದ್ ವಿಭಾಗೀಯ ಅಭಿಯಂತರರು ನೈರುತ್ಯ ರೈಲ್ವೆ ಇವರು ಭಾಗವಹಿಸಲಿದ್ದಾರೆ ಕಲಾವಿದರಾಗಿ ಪಂಚ ಭಾಷಾ ಚಲನಚಿತ್ರ ನಟ  ರಘುರಾಜ್ ಮಲ್ನಾಡ್ ಭಾಗವಹಿಸಲಿದ್ದಾರೆ.

ಗೌರವಾನ್ವಿತ ಸನ್ಮಾನಿತ ರಾಗಿ ಡಾಕ್ಟರ್ ಮಹೇಶ್ ಮೂರ್ತಿ ಬಿ ಆರ್. ಡಿ.ಪಿ ಅರವಿಂದ್.  ಚಂದ್ರಶೇಖರ್ ಜಿ. ರಾಮನಾಥ್. ರಘುರಾಜ್ ಎಚ್. ಕೆ.ಕರವೇ ಸ್ವಾಭಿಮಾನಿ ಬಣದ ಹೋರಾಟಗಾರರಿಗೆ ಸನ್ಮಾನ ಸಾರ್ವಜನಿಕವಾಗಿ ಅನ್ನ ಸಂತರ್ಪಣೆ ಹಾಗೂ ಪ್ರೀತಮ್ ಮಲೋಡಿ ಆರ್ಕೆಸ್ಟ್ರಾ ಭದ್ರಾವತಿ ಮನೋರಂಜನ ಕಾರ್ಯಕ್ರಮ ನಡೆಸಲಾಗುವುದೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I