Saturday, August 1, 2026
Homeಸೂರ್ಯಗಗನI ನಿರೂಪಕಿ ಸುಗುಣಾ ಸತೀಶ್ ಅವರಿಗೆ I 'ಅಪರ್ಣ ನಿರೂಪಣಾ ರತ್ನ' ರಾಜ್ಯಮಟ್ಟದ ಪ್ರಶಸ್ತಿ I

I ನಿರೂಪಕಿ ಸುಗುಣಾ ಸತೀಶ್ ಅವರಿಗೆ I ‘ಅಪರ್ಣ ನಿರೂಪಣಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿ I

I ನಿರೂಪಕಿ ಸುಗುಣಾ ಸತೀಶ್ ಅವರಿಗೆ I ‘ಅಪರ್ಣ ನಿರೂಪಣಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿ I
ಶಿವಮೊಗ್ಗ:’ದೂರದರ್ಶನ ಚಂದನ ಮತ್ತು ಆಕಾಶವಾಣಿಯ ವಾರ್ತಾವಾಚಕರು ಹಾಗೂ ನಿರೂಪಕರಾದ ಸುಗುಣಾ ಸತೀಶ್ ಅವರು ‘ಅಪರ್ಣ ನಿರೂಪಣಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸುಗುಣಾ ಸತೀಶ್ ಅವರು ನಿರೂಪಣಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಮತ್ತು ಅವರ ನಿರೂಪಣಾ ಕೌಶಲ್ಯವನ್ನು ಪರಿಗಣಿಸಿ, ಬೆಂಗಳೂರಿನ ಸ್ಪಾರ್ಕ್ ಅಕಾಡೆಮಿ ಮತ್ತು ಸೂರ್ಯ ಫೌಂಡೇಶನ್ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಶಿಕ್ಷಕರ ಸಮ್ಮೇಳನ 2025 ರಲ್ಲಿ ಸೂರ್ಯ ಫೌಂಡೇಶನ್ ಮತ್ತು ಸ್ಪಾರ್ಕ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಸೋಮೇಶ್ವರ ನವೋದಯ, ಚಲನಚಿತ್ರ ನಟರಾದ ಸಾಯಿಪ್ರಕಾಶ್, ನಿಶ್ಚಿತ ಫೌಂಡೇಶನ್ ನ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಕ್ಷದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ನಿಶ್ಚಿತ, ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಅಧ್ಯಕ್ಷರಾದ ಪಿ. ಮಹೇಶ್ ಹಾಗೂ ಲೇಖಕರು, ಮನೋಪ್ರೇರಣಾ ತರಬೇತುದಾರರು ಮತ್ತು ಉತ್ಪಾದಕತೆ ತಜ್ಞರಾದ ಸಿ.ವಿ. ವೇಣು ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I