Monday, August 3, 2026
Homeಸೂರ್ಯಗಗನ I ರಾಜ್ಯದಲ್ಲಿ ಸಿಎಸ್ಆರ್ ನಿಧಿ ದುರ್ಬಳಕೆ I ಕಟ್ಟುನಿಟ್ಟಿನ ಕಾಯಿದೆ ಜಾರಿಗೆ ತರಲು I ಐಡಿಯಲ್...

 I ರಾಜ್ಯದಲ್ಲಿ ಸಿಎಸ್ಆರ್ ನಿಧಿ ದುರ್ಬಳಕೆ I ಕಟ್ಟುನಿಟ್ಟಿನ ಕಾಯಿದೆ ಜಾರಿಗೆ ತರಲು I ಐಡಿಯಲ್ ಗೋಪಿ ಆಗ್ರಹ I

 I ರಾಜ್ಯದಲ್ಲಿ ಸಿಎಸ್ಆರ್ ನಿಧಿ ದುರ್ಬಳಕೆ I ಕಟ್ಟುನಿಟ್ಟಿನ ಕಾಯಿದೆ ಜಾರಿಗೆ ತರಲು I ಐಡಿಯಲ್ ಗೋಪಿ ಆಗ್ರಹ I

ಶಿವಮೊಗ್ಗ : ಸಿಎಸ್ ಆರ್  ನಿಧಿ ದುರ್ಬಳಕೆ ರಾಜ್ಯದ ಹಿತ ಕಾಪಾಡುವಲ್ಲಿ ವಿಫಲವಾಗಿದ್ದಾರೆ ಎಂದು ಮಾಜಿ ಮಹಾನಗರ ಪಾಲಿಕೆ ಐಡಿಯಲ್ ಗೋಪಿ ತಿಳಿಸಿದ್ದಾರೆ

ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಕಾರ್ಪೊರೇಟ್ ಸಂಸ್ಥೆಗಳು ಮತ್ತು ಕಂಪನಿಗಳು ತಮ್ಮ CSR ನಿಧಿಯನ್ನು ನಮ್ಮ ರಾಜ್ಯದೊಳಗೆ ವಿನಿಯೋಗ ಮಾಡಬೇಕು, ಕೂಡಲೇ ಸರ್ಕಾರ ಸೂಕ್ತ ಕಾನೂನು ರಚನೆ ಮಾಡಬೇಕು, ಕಾರಣ ವಿದೇಶಿ ಮತ್ತು ಹೊರರಾಜ್ಯದ ಕಂಪನಿಗಳು ತಮ್ಮ ವ್ಯಾಪಾರ ವಹಿವಾಟುಗಳನ್ನು ರಾಜ್ಯದಲ್ಲಿ ಮಾಡುತ್ತಿದ್ದಾರೆ ಅವರು ತಮಗೆ ಬರುವ ವಾರ್ಷಿಕ ನಿವ್ವಳ ಲಾಭಂಶದಲ್ಲಿ ಶೇಕಡ 2% ಹಣವನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಮೂಲಕ ರಾಜ್ಯದ ಹಿತ ಕಾಪಾಡದೇ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಮಹಾನಗರ ಪಾಲಿಕೆಯ ಹಣಕಾಸು ಕಂದಾಯ ತೆರಿಗೆ ನಿರ್ವಹಣೆ ವಿಭಾಗದ ಮಾಜೀ ಅಧ್ಯಕ್ಷರಾದ ಐಡಿಯಲ್ ಗೋಪಿ ಅವರು ವಿವರಿಸಿದ್ದಾರೆ,

ಕೆಲ ಕಂಪನಿಗಳು ತಮಗೆ ಇಷ್ಟ ಬಂದಂತೆ ಹೊರ ರಾಜ್ಯಕ್ಕೆ ತಮ್ಮ ಇಚ್ಛೆ ಅನುಸಾರ ಖರ್ಚು ಮಾಡುತ್ತಿರುವುದು ರಾಜ್ಯ ಸರ್ಕಾರ ಗಮನಿಸಿ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು, ಈ ನಿಧಿಯನ್ನು ಸಮರ್ಪಕವಾಗಿ ರಾಜ್ಯದ ಶಿಕ್ಷಣ ಹಸಿವು ಬಡತನ ನಿರ್ಮೂಲನೆ ಕೊಳಗೇರಿಗಳ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಮಾಡಲು ಸಂಸ್ಥೆ ಗಳಿಗೆ ಸೂಚನೆ ನೀಡಬೇಕೆಂದು ಈ ಮೂಲಕ ಸೂಕ್ತವಾದ ಕಾಯಿದೆಯನ್ನು ತರಬೇಕೆಂದು ಅವರು ಈ ಮೂಲಕ ಆಗ್ರಹಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I