Sunday, August 2, 2026
Homeಸೂರ್ಯಗಗನI ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಪೈಶಾಚಿಕ ಕೃತ್ಯ ಖಂಡಿಸಿ ಪ್ರತಿಭಟನೆ I ಹಿಂದೂ ಸಂಘಟನೆಗಳಿಂದ ಮನವಿ...

I ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಪೈಶಾಚಿಕ ಕೃತ್ಯ ಖಂಡಿಸಿ ಪ್ರತಿಭಟನೆ I ಹಿಂದೂ ಸಂಘಟನೆಗಳಿಂದ ಮನವಿ I

I ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಪೈಶಾಚಿಕ ಕೃತ್ಯ ಖಂಡಿಸಿ ಪ್ರತಿಭಟನೆ I ಹಿಂದೂ ಸಂಘಟನೆಗಳಿಂದ ಮನವಿ I

ಶಿವಮೊಗ್ಗ :ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಈ ದಿನ ಬಾಂಗ್ಲಾದೇಶದ ವ್ಯವಹಾರಗಳ ಮೇಲೆ ನಿಬಂಧ ಹಾಗೂ ಮತಾಂಧ ಗುಂಪುಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ.ಹಿಂದೂ ಜನಜಾಗೃತಿ ವೇದಿಕೆ. ಹಾಗೂ ವಿಶ್ವ ಹಿಂದೂ ಪರಿಷತ್ ಇನ್ನೂ ಮುಂತಾದ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಪ್ರಮುಖರೊಂದಿಗೆ ಮನವಿ ಸಲ್ಲಿಸಲಾಯಿತು .

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಫುಲ್ಲ ಚಂದ್ರ ಹೆಚ್. ಯೋಗೇಶ್ ಬಾಬಣ್ಣ.ಪರಿಸರ ರಮೇಶ್.ವಿಶ್ವನಾಥ್ ರಾಜೇಶ್ ಗೌಡ. ಮುಕುಂದಣ್ಣ. ಸುರೇಶ್. ವಕೀಲರಾದ ರೇಖೇಶ್ ಮಾನೆ ಸೇರಿದಂತೆ ವಕೀಲರ ತಂಡದೊಂದಿಗೆ ಇನ್ನೂ ಹಲವಾರು ಪ್ರಮುಖ ಮಹಿಳಾ ಸಂಘಟನೆಯ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು..

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I