Saturday, August 1, 2026
Homeಸೂರ್ಯಗಗನ I ಗ್ಯಾಸ್ ಸಿಲೆಂಡರ್ ಸ್ಪೋಟ I ಹಾನಿಗೊಳಗಾದ ಮನೆಗೆ I ಶಾಸಕ ಚೆನ್ನಬಸಪ್ಪನವರ ಬೇಟಿ I

 I ಗ್ಯಾಸ್ ಸಿಲೆಂಡರ್ ಸ್ಪೋಟ I ಹಾನಿಗೊಳಗಾದ ಮನೆಗೆ I ಶಾಸಕ ಚೆನ್ನಬಸಪ್ಪನವರ ಬೇಟಿ I

 I ಗ್ಯಾಸ್ ಸಿಲೆಂಡರ್ ಸ್ಪೋಟ I ಹಾನಿಗೊಳಗಾದ ಮನೆಗೆ I ಶಾಸಕ ಚೆನ್ನಬಸಪ್ಪನವರ ಬೇಟಿ I

ಶಿವಮೊಗ್ಗ : ನಗರದ ಸಿದ್ದೇಶ್ವರ ನಗರದಲ್ಲಿ ಸಂಭವಿಸಿದ ಗ್ಯಾಸ್ ಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಭೇಟಿ ನೀಡಿ, ವಿಷ್ಣು ಸಮಾಜ, ವಿಕಾಸ್ ಟ್ರಸ್ಟ್ ಹಾಗೂ ಬಟ್ಟೆ ವರ್ತಕರ ಸಂಘದ ಸಹಕಾರದೊಂದಿಗೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳು, ಬಟ್ಟೆಗಳು, ಬೆಡ್‌ಶೀಟ್‌ಗಳು ಹಾಗೂ ಆಹಾರ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ನೀಡುವ ಕಾರ್ಯವನ್ನು ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ವಿಕಾಸ್ ಟ್ರಸ್ಟ್ ಅಧ್ಯಕ್ಷರಾದ ಬಿ.ಎ. ರಂಗನಾಥ್, ವಿಷ್ಣು ಸಮಾಜದ ಪ್ರಮುಖರಾದ ಜೆಟು ಸಿಂಗ್, ಬಟ್ಟೆ ವರ್ತಕರ ಸಂಘದ ಪ್ರಮುಖರಾದ  ಕುಮಾರ್, ಆರ್‌ಎಸ್‌ಎಸ್ ಪ್ರಮುಖರಾದ  ಗಿರೀಶ್ ಕಾರಂತ್ ಹಾಗೂ ಶ್ರೀ ಸಚ್ಚಿದಾನಂದ, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಸಮಾಜದ ಪ್ರಮುಖರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I