Saturday, August 1, 2026
Homeಸೂರ್ಯಗಗನI ಸಿದ್ದೇಶ್ವರ ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ I ಕಾಂಗ್ರೆಸ್ ಮುಖಂಡ ಹೆಚ್.ಸಿ ಯೋಗೇಶ್ ಬೇಟಿ...

I ಸಿದ್ದೇಶ್ವರ ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ I ಕಾಂಗ್ರೆಸ್ ಮುಖಂಡ ಹೆಚ್.ಸಿ ಯೋಗೇಶ್ ಬೇಟಿ I

I ಸಿದ್ದೇಶ್ವರ ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ I ಕಾಂಗ್ರೆಸ್ ಮುಖಂಡ ಹೆಚ್.ಸಿ ಯೋಗೇಶ್ ಬೇಟಿ I

ಶಿವಮೊಗ್ಗ : ನಗರದ ಸಿದ್ಧೇಶ್ವರ ನಗರದಲ್ಲಿ ಸಿಲೆಂಡರ್ ಸ್ಫೋಟದಿಂದ ಹಾನಿಗೊಳಗಾಗಿದ್ದು. ಇದರ ಕುರಿತಾಗಿ ಸ್ಪೋಟಗೊಂಡ ಮನೆಗೆ ತೆರಳಿ ಕುಟುಂಬಸ್ಥರನ್ನು ಮಾತನಾಡಿಸಿ ಧೈರ್ಯ ತುಂಬಿದ ಕಾಂಗ್ರೆಸ್ ಮುಖಂಡ ಹೆಚ್.ಸಿ ಯೋಗೇಶ್

 ನಗರದ ಯಾವುದೇ ಕ್ಲಿಷ್ಟಕರ ಸಂದರ್ಭಗಳಲ್ಲಿ ದನಿಗೂಡಿಸುವ ಹಾಗೂ ಸ್ಪಂದಿಸುವ ಹೆಚ್.ಸಿ ಯೋಗೇಶ್ ರವರು ಜನಸ್ನೇಹಿ ರಾಜಕಾರಣಕ್ಕೆ ಮುಂದಾಗಿ ಜನಸಾಮಾನ್ಯರ ಐಕಾನ್ ಆಗುತ್ತಿದ್ದಾರೆ,

 ಅವರು ಸಿಲಿಂಡರ್ ಸ್ಪೋಟದಿಂದ ಹಾನಿಗೊಳಗಾದ ಮನೆಗೆ ನೀಡಿದ ಸಂದರ್ಭದಲ್ಲಿ ಎನ್ಇಎಸ್ ವಿದ್ಯಾ ಸಂಸ್ಥೆಯಲ್ಲಿ ಓದುತ್ತಿರುವ ಮಗುವಿನ ಶಾಲೆಯ ಫೀಸ್ ಮೊತ್ತವನ್ನು ಕಡಿತಗೊಳಿಸಲು ಶಾಲಾ ಆಡಳಿತ ಮಂಡಳಿಗೆ ಮನವಿ ಕೂಡ ಮಾಡಿದ್ದಾರೆ,

  ಅವರು ಸಹ ಸ್ಪಂದಿಸಿದ್ದು ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ನಾಗರಾಜ್ ರವರಿಗೂ ಸಹ ಧನ್ಯವಾದಗಳು, ಹಾಗೆ ಮತ್ತೋರ್ವ ಮಗು ಬೆಕ್ಕಿನ ಕಲ್ಮಠ ಓದುತ್ತಿದ್ದು ಆ ಮಗುವಿನ ಶಾಲಾ ಫೀಸ್ ಅನ್ನು ಪಡೆಯದೆ ವಿದ್ಯಾಭ್ಯಾಸ ನೀಡುವಂತೆ ವಿನಂತಿಸಿದ್ದಾರೆ, ಅದೇ ರೀತಿ ಜನವರಿ ಮೂರನೇ ತಾರೀಕಿನಂದು ನಡೆಯಲಿರುವ ಗುರು ಬಸವ ಜಯಂತಿಯ ಕಾರ್ಯಕ್ರಮ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ರವರಿಂದ ಮಗುವಿಗೆ ಶಾಲಾ ಸಮವಸ್ತ್ರ ಹಾಗೂ ಕೊಡಿಸುವ ಭರವಸೆಯನ್ನು ನೀಡಲಾಗಿದೆ. ದಿನನಿತ್ಯ ಬಳಸುವ ದಿನಸಿ ಪದಾರ್ಥಗಳನ್ನು ಸಹ ನೀಡುವ ಮುಖಾಂತರ ಸಹಕರಿಸಲಾಗಿದೆ. ಈ ಸಂದರ್ಭದಲ್ಲಿ ಸಿದ್ದೇಶ್ವರ ಭಾಗದ ಕಾಂಗ್ರೆಸ್ ಪಕ್ಷದ ಮುಖಂಡರಾದ ರಂಗೇಗೌಡರವರು ಸಾರ್ವಜನಿಕರು ಮುಖಂಡರುಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I