I ಕರವೇ ಸ್ವಾಭಿಮಾನಿ ಬಣದಿಂದ I ನೂತನ ಎಸ್ಪಿಯವರಿಗೆ ಶುಭ ಕೋರಿಕೆ I
ಶಿವಮೊಗ್ಗ : ನೂತನ ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಸರ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಶುಭಾಶಯ ಕೋರಲಾಯಿತು, ಹಾಗೂ ಶಿವಮೊಗ್ಗ ಜಿಲ್ಲೆ ಸೊರಬ. ನಗರ ಹಾಗೂ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಬಹಿಷ್ಕಾರ ಪದ್ಧತಿಯ ವಿಚಾರವಾಗಿ ಮಾಹಿತಿಯನ್ನು ತಿಳಿಸಲಾಯಿತು
ಈ ಹಳ್ಳಿಗಳಲ್ಲಿ ಪ್ರತ್ಯೇಕ ಸಾಮಾಜಿಕ ವ್ಯವಸ್ಥೆ ಇದೆ ಎಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ರಕ್ಷಣಾಧಿಕಾರಿಗಳಿಗೆ ತಿಳಿಸಿದರು ಈ ಹಂತದಲ್ಲಿ ಬಹಿಷ್ಕಾರ ಪದ್ಧತಿಯ ವಿರೋದಿಸಿ ಮನವಿಯನ್ನು ಸಲ್ಲಿಸುವ ಸಲ್ಲಿಸಲಾಯಿತು
ಸೂಕ್ತವಾಗಿ ಸ್ಪಂದಿಸಿದ ಜಿಲ್ಲಾ ರಕ್ಷಣಾಧಿಕಾರಿಗಳು ಹಂತ ಹಂತವಾಗಿ ಸರಿಪಡಿಸುವ ಭರವಸೆ ನೀಡಿದರು ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಖಜಾನ್ಸಿ ಗಣೇಶ್ ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ನೂರಲ್ಲಾ ಜಿಲ್ಲಾ ಯುವ ಘಟಕ ಸದನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಮಾಧ್ಯಮ ಸಲಹೆಗಾರ ಅನಿಲ್ ಕುಮಾರ್ ಪದಾಧಿಕಾರಿಗಳಾದ ಸತೀಶ್ ಆನ್ಸರ್ ಮುಂತಾದ ಕಾರ್ಯಕರ್ತರು ಹಾಜರಿದ್ದರು


