Sunday, August 2, 2026
Homeಸೂರ್ಯಗಗನI ಕನ್ನಡಿಗರ ರಕ್ಷಿಸಿ I ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ I ಮನವಿ I

I ಕನ್ನಡಿಗರ ರಕ್ಷಿಸಿ I ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ I ಮನವಿ I

I ಕನ್ನಡಿಗರ ರಕ್ಷಿಸಿ I ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ I ಮನವಿ I

ಶಿವಮೊಗ್ಗ: ಮಧ್ಯಪ್ರಚ್ಯಾ ಯುದ್ಧದ ಪರಿಣಾಮ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರಾಜ್ಯದ ಲಕ್ಷಾಂತರ ಜನರು ತಮ್ಮ ಕುಟುಂಬ ನಿರ್ವಹಣೆಗಾಗಿ ಉದ್ಯೋಗ ಅರಸಿ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿದ್ದಾರೆ. ಆದರೆ ಅಮೇರಿಕ, ಇಸ್ರೇಲ್, ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಸೌದಿ ಅರೇಬಿಯಾ, ಯುಎಇ, ಕತಾರ್, ಕುವೈತ್ ಬೆಹರೈನ್, ಇರಾಕ್, ಜೋರ್ಡನ್, ಮೊದಲಾದ ಮಧ್ಯಪ್ರಚ್ಯಾ ದೇಶಗಳು ಈ ಯುದ್ಧದ ಭೀಕರ ಪರಿಣಾಮ ಎದುರಿಸುತ್ತಿದ್ದು, ಉದ್ಯೋಗ ಅರಸಿ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಲಕ್ಷಾಂತರ ಕನ್ನಡಿಗರು ಜೀವದ ಸುರಕ್ಷತೆ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಹಾಗೂ ಕರ್ನಾಟಕದಲ್ಲಿರುವ ಇವರ ಕುಟುಂಬಗಳು ತಮ್ಮವರ ಭದ್ರತೆಬಗ್ಗೆ, ಆತಂಕದ ಪರಿಸ್ಥಿತಿಯಲ್ಲಿದ್ದಾರೆ.ಹಾಗಾಗಿ ತಾವುಗಳು ತಕ್ಷಣವೇ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರಿಗೆ ಸುರಕ್ಷತೆಯನ್ನು ನೀಡಿ ಸುರಕ್ಷಿತವಾಗಿ ತಾಯ್ತಾಡಿಗೆ ಕರೆತರಬೇಕಾಗಿ ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಎಚ್.ಎಸ್.ಕಿರಣ್ ಕುಮಾರ್, ಉಪಾಧ್ಯಕ್ಷ ಸೈಯದ್ ಮುಜಿಬುಲ್ಲಾ, ಮಹಮ್ಮದ್ ಶಫಿ, ಪ್ರವೀಣ್ ಕುಮಾರ್, ಮಂಜುನಾಥ, ಗಣೇಶ ಸೇರಿದಂತೆ ಕಾರ್ಯಕರ್ತರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I