Saturday, August 1, 2026
Homeಸೂರ್ಯಗಗನI ಬಸವ ಸಮಿತಿಗೆ ನಿವೃತ್ತ ಪ್ರಾಚಾರ್ಯ I ಪ್ರೊ. ಎ.ಎಸ್.‌ ಚಂದ್ರಶೇಖರ್‌ ನೇಮಕ I

I ಬಸವ ಸಮಿತಿಗೆ ನಿವೃತ್ತ ಪ್ರಾಚಾರ್ಯ I ಪ್ರೊ. ಎ.ಎಸ್.‌ ಚಂದ್ರಶೇಖರ್‌ ನೇಮಕ I

I ಬಸವ ಸಮಿತಿಗೆ ನಿವೃತ್ತ ಪ್ರಾಚಾರ್ಯ I ಪ್ರೊ. ಎ.ಎಸ್.‌ ಚಂದ್ರಶೇಖರ್‌ ನೇಮಕ I

ಶಿವಮೊಗ್ಗ: ರಾಷ್ಟ್ರದ ಮಾಜಿ ರಾಷ್ಟ್ರಪತಿ ಬಿ.ಡಿ. ಜತ್ತಿ ಅವರು ಸ್ಥಾಪಿಸಿರುವ ಬಸವ ಸಮಿತಿಯ ಕೇಂದ್ರ ಸಮಿತಿಗೆ ಶಿವಮೊಗ್ಗದ ನಿವೃತ್ತ ಪ್ರಾಚಾರ್ಯರಾದ ಪ್ರೊ. ಎ.ಎಸ್.‌ ಚಂದ್ರಶೇಖರ್‌ ಅವರು  ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಶರಣ ತತ್ವದ ಪ್ರಚಾರ ಹಾಗೂ ಅನುಷ್ಠಾನ ಬಸವ ಸಮಿತಿಯ ಮುಖ್ಯ ಕಾರ್ಯವಾಗಿದ್ದು, ಅರವಿಂದ ಜತ್ತಿ ಅವರು ಈಗ ಬಸವ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಮುಂದಿನ ಐದು ವರ್ಷಗಳ ಅವಧಿಗೆ ಶಿವಮೊಗ್ಗ ಜಿಲ್ಲೆಯನ್ನು ಚಂದ್ರಶೇಖರ್‌ ಅವರು ಪ್ರತಿನಿಧಿಸಲಿದ್ದಾರೆ.

ಚಂದ್ರಶೇಖರ್‌ ಅವರು ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಶಿವಮೊಗ್ಗ ಬಸವ ಕೇಂದ್ರದ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಉಪ ಪೋಷಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾ ರೋಟರಿ ಗವರ್ನರ್‌ ಆಗಿ ಪ್ರೋ. ಎ.ಎಸ್.ಚಂದ್ರಶೇಖರ್‌ ಅವರು ಮಾಡಿರುವ ಕಾರ್ಯ ಅದ್ವಿತೀಯವಾಗಿದೆ. ಸ್ವತಃ ರೋಟರಿ ದತ್ತಿ ದಾನಿಗಳೂ ಆಗಿರುವ ಇವರು ಕೋಟ್ಯಂತರ ರೂಪಾಯಿ ನೆರವನ್ನು ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I