Saturday, August 1, 2026
Homeಸೂರ್ಯಗಗನI ಸಿಂಹಧಾಮದಲ್ಲಿ ನೀರಾನೆ ದಾಳಿ I ಡಾ.ಸಮೀಕ್ಷಾ ರೆಡ್ಡಿ ಸಾವು I

I ಸಿಂಹಧಾಮದಲ್ಲಿ ನೀರಾನೆ ದಾಳಿ I ಡಾ.ಸಮೀಕ್ಷಾ ರೆಡ್ಡಿ ಸಾವು I

I ಸಿಂಹಧಾಮದಲ್ಲಿ ನೀರಾನೆ ದಾಳಿ I ಡಾ.ಸಮೀಕ್ಷಾ ರೆಡ್ಡಿ ಸಾವು I

ಶಿವಮೊಗ್ಗ,  : ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಗರ್ಭಿಣಿ ನೀರಾನೆಯನ್ನು ಪರೀಕ್ಷಿಸಲು ತೆರಳಿದ್ದ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಯವರ ಮೇಲೆ ನೀರಾನೆ ಆಕಸ್ಮಿಕವಾಗಿ ದಾಳಿ ನಡೆಸಿದ್ದು, ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತçಚಿಕಿತ್ಸೆಗೆ ಒಳಗಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮಾ.20 ರ ಬೆಳಿಗ್ಗೆ 6.30 ಕ್ಕೆ ಮೃತಪಟ್ಟಿರುತ್ತಾರೆ.

ಡಾ.ಸಮೀಕ್ಷಾ ರೆಡ್ಡಿ, 27 ವರ್ಷ, ಬೆಂಗಳೂರು ಇವರು ಪಶು ವೈದ್ಯಾಧಿಕಾರಿಯಾಗಿ ಆಯ್ಕೆಯಾಗಿ ಮೃಗಾಲಯದ ಪಶುವೈದ್ಯರಿಂದ ತರಬೇತಿ ಪಡೆಯುತ್ತಿದ್ದರು. ಅವರು ಮಾ.19 ರಂದು ರಾತ್ರಿ 10.30 ಕ್ಕೆ ಮೃಗಾಲಯದ ಆಸ್ಪತ್ರೆಗೆ ತೆರಳಿ ಸನ್ ಕೊನ್ಯೂರ್ ಪಕ್ಷಿಗೆ ಫಾಲೊ ಅಪ್ ಚಿಕಿತ್ಸೆ ನೀಡಿದ್ದರು. ನಂತರ ರಾತ್ರಿ 11.45 ಕ್ಕೆ ಥರ್ಮಲ್ ಕ್ಯಾಮೆರಾ ಬಳಸಿ ಗರ್ಭಿಣಿ ನೀರು ಕುದರೆಯ(ಹಿಪ್ಪೊಪೊಟಮಸ್) ತಾಪಮಾನ ಪರೀಕ್ಷಿಸುವ ವೇಳೆ ನೀರಾನೆ ದಾಳಿ ನಡೆಸಿತ್ತು ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಘೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I