Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I
ಸೂರ್ಯಗಗನ

I ಎಪಿಎಂಸಿ ಬಳಿಯ ಶ್ರೀ ಆಂಜನೇಯ ಸ್ವಾಮಿ I ಗುಡಿಯಲ್ಲಿ ರಾಮನವಮಿ ಆಚರಣೆ I

I ಎಪಿಎಂಸಿ ಬಳಿಯ ಶ್ರೀ ಆಂಜನೇಯ ಸ್ವಾಮಿ I ಗುಡಿಯಲ್ಲಿ ರಾಮನವಮಿ ಆಚರಣೆ I ಶಿವಮೊಗ್ಗ:  ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ಎಪಿಎಂಸಿ ಆಟೋ ಚಾಲಕರು ಹಾಗೂ ಮಲೆನಾಡು…

I ಎಪಿಎಂಸಿ ಬಳಿಯ ಶ್ರೀ ಆಂಜನೇಯ ಸ್ವಾಮಿ I ಗುಡಿಯಲ್ಲಿ ರಾಮನವಮಿ ಆಚರಣೆ I

ಶಿವಮೊಗ್ಗ:  ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ಎಪಿಎಂಸಿ ಆಟೋ ಚಾಲಕರು ಹಾಗೂ ಮಲೆನಾಡು ಆರ್ ಎಂ ಸಿ ಆಟೋ ಚಾಲಕರ ಸಂಘದ ವತಿಯಿಂದ ಈ ದಿವಸ ಪಾನಕ ಹಾಗೂ ಕೋಸಂಬರಿ ವಿತರಿಸುವುದರ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಯಿತು .

ಈ ಒಂದು ಸಂದರ್ಭದಲ್ಲಿ ಪ್ರಮುಖರಾದ ಪ್ರಫುಲ್ಲ ಚಂದ್ರ ಹೆಚ್. ( ಕರ್ನಾಟಕ ನಾಡು ರಕ್ಷಣಾ ವೇದಿಕೆ ಆಟೋ ಘಟಕ ನಗರ ಅಧ್ಯಕ್ಷರು ) ಹಾಗೂ (ಮಲೆನಾಡು ಆರ್ ಎಂ ಸಿ ಆಟೋ ನಿಲ್ದಾಣದ ಅಧ್ಯಕ್ಷರು ) ಹಾಗೂ( ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ).ಚಂದ್ರಪ್ಪ ಟಿ. (ಶ್ರೀ ಆಂಜನೇಯ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷರು )( ಮಲೆನಾಡು ಆರ್ ಎಂ ಸಿ ಆಟೋ ನಿಲ್ದಾಣದ ಗೌರವಾಧ್ಯಕ್ಷರು ). ಪ್ರಕಾಶ್ ಟಿ. ನಾಗ್ಯಾ ನಾಯಕ್. ನಾಗೇಶ್. ರವಿ ಅಣ್ಣ. ಆಕಾಶ್. ಪ್ರೇಮ್ ಕುಮಾರ್. ರಂಗನಾಥ್. ಮಂಜು ನಾಯಕ್. ರವಿ. ರುದ್ರೇಶ್. ಪರಶುರಾಮ್. ಭಾಷಣ.( ಮಲೆನಾಡು ಆರ್ ಎಮ್ ಸಿ ಆಟೋ ನಿಲ್ದಾಣದ ಉಪಾಧ್ಯಕ್ಷರು ). ಯತೀಶ. ಶಿವಕುಮಾರ್. ಶ್ಯಾಮ್ ಭೋವಿ. ಹೊನ್ನಪ್ಪ. ಲೋಕೇಶ್.ಕುಮಾರ್. ಪ್ರವೀಣ. ವಿಜಯ್ ಕುಮಾರ್ (ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಉಪಾಧ್ಯಕ್ಷರು ).ಹಾಗೂ ಇನ್ನಿತರ ಪ್ರಮುಖರು ಈ ಒಂದು ಅದ್ದೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಶೇಷವೇನೆಂದರೆ ಗೋಪಾಲನಗರದಲ್ಲಿ ಭಜನೆಯಲ್ಲಿ ಪ್ರಸಿದ್ಧಿಯಾಗಿರುವ ರಂಗಣ್ಣ ಹಾಗೂ ತಂಡದವರಿಂದ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು..

Gara Srinivas

Gara Srinivas

Leave a comment

error: Content is protected !!