Saturday, August 1, 2026
Homeಸೂರ್ಯಗಗನI ಡಾ.ಮನಮೋಹನ್ ಸಿಂಗ್ ವಿವಿಯಿಂದ I ತಗಡೂರು ಸುಜಾತಗೆ ಪಿಎಚ್‌ಡಿ ಪದವಿ I

I ಡಾ.ಮನಮೋಹನ್ ಸಿಂಗ್ ವಿವಿಯಿಂದ I ತಗಡೂರು ಸುಜಾತಗೆ ಪಿಎಚ್‌ಡಿ ಪದವಿ I

I ಡಾ.ಮನಮೋಹನ್ ಸಿಂಗ್ ವಿವಿಯಿಂದ I ತಗಡೂರು ಸುಜಾತಗೆ ಪಿಎಚ್‌ಡಿ ಪದವಿ I

ಬೆಂಗಳೂರು : ಬೆಂಗಳೂರು ಕೇಂದ್ರದ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಕೇಂದ್ರದ ಪ್ರೆಂಚ್ ಭಾಷೆಯ ಉಪನ್ಯಾಸಕಿಯಾದ ತಗಡೂರು ಹಾಲಪ್ಪಗೌಡ ಸುಜಾತ (ಟಿ.ಪಿ.ಸುಜಾತ ಸ್ವಾಮಿ) ಅವರಿಗೆ ಪಿಎಚ್‌ಡಿ ನೀಡಲಾಗಿದೆ.

ಎರಡು ಮಹಾ ಸಾಂಕ್ರಾಮಿಕ ರೋಗಗಳಾದ 1918 ರ ಸ್ಪ್ಯಾನಿಷ್ ಜ್ವರ ಮತ್ತು 2019 ರ ಕೋವಿಡ್- 19 ರ ಸಂದರ್ಭದಲ್ಲಿ ರಾಷ್ಟ್ರದ ಮುಖ್ಯಸ್ಥರ ಪಾತ್ರದ ಹೋಲಿಕೆ ಕುರಿತು ಡಾ.ಮನಮೋಹನ್ ಸಿಂಗ್ ವಿವಿ ಪ್ರೊ.ಜ್ಯೋತಿ ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದು, ಈ ಪ್ರಬಂಧಕ್ಕೆ ಪಿಎಚ್‌ಡಿ ದೊರೆತಿದೆ. ತಗಡೂರು ಹಾಲಪ್ಪಗೌಡ ಮತ್ತು ರತ್ನಮ್ಮ ಅವರ ಸುಪುತ್ರಿಯಾಗಿರುವ ಟಿ.ಪಿ.ಸುಜಾತ ಅವರು ಹೈಕೋರ್ಟ್ ವಕೀಲರಾದ ಕುಮಾರಸ್ವಾಮಿ ಸ್ವಾಮಿ ಅವರ ಪತ್ನಿ.ಪ್ರೆಂಚ್ ಭಾಷೆಯಲ್ಲಿಯೇ ಅಧ್ಯಯನ ಮಾಡಿ ಪ್ರಬಂಧ ಮಂಡನೆ ಮಾಡಿ ಪಿಎಚ್‌ಡಿ ಪಡೆದಿರುವ ಟಿ.ಪಿ.ಸುಜಾತ ಅವರನ್ನು ತಗಡೂರು, ಮಾರನಗೆರೆ ಗ್ರಾಮಸ್ಥರು ಸೇರಿದಂತೆ ಸಂಘ ಸಂಸ್ಥೆಗಳು ಅಭಿನಂದಿಸಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I