Saturday, August 1, 2026
Homeಸೂರ್ಯಗಗನI ಆದರ್ಶ ಕಾಲೋನಿಗೆ ಕೆ. ಈ. ಕಾಂತೇಶ್ ಭೇಟಿ I ಮಳೆಹಾನಿ ಪರಿಶೀಲನೆ I

I ಆದರ್ಶ ಕಾಲೋನಿಗೆ ಕೆ. ಈ. ಕಾಂತೇಶ್ ಭೇಟಿ I ಮಳೆಹಾನಿ ಪರಿಶೀಲನೆ I

I ಆದರ್ಶ ಕಾಲೋನಿಗೆ ಕೆ. ಈ. ಕಾಂತೇಶ್ ಭೇಟಿ I ಮಳೆಹಾನಿ ಪರಿಶೀಲನೆ I

ಶಿವಮೊಗ್ಗ: ಇತ್ತೀಚಿಗೆ ನಗರದ ವಾರ್ಡ್ ನಂ.7 ರ ಆದರ್ಶ ಕಾಲೋನಿಯಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದಂತಹ ಲಕ್ಷ್ಮಿ ಮತ್ತು ಯುವ ಮುಖಂಡ ಕೆ. ಈ. ಕಾಂತೇಶ್ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಸ್ಥಳದಲ್ಲಿ ಹಾಜರಿದ್ದ ಆದರ್ಶ ಕಾಲೋನಿಯ ಮಳೆಹಾನಿಗೊಳಗಾದ ನಿವಾಸಿಗಳ ಸಮಸ್ಯೆಗಳನ್ನು ವಿಚಾರಿಸಿದರು.

ಇಲ್ಲಿ ರಾಜಕಾಲುವೆ ಮತ್ತು 3 ಚರಂಡಿಗಳು ಸಂಪೂರ್ಣ ಮಳೆ ನೀರಿನಿಂದ ಉಕ್ಕಿ ಹರಿದು, ಸುಮಾರು 25-30 ಮನೆಗಳ ಒಳಗೆ 5-6 ಅಡಿ ಮಳೆ ನೀರು ನುಗ್ಗಿ ಹಾನಿಗೊಳಗಾದ ಬಗ್ಗೆ ವಿಚಾರಿಸಿ ತಿಳಿದುಕೊಂಡರು.

ಆದರ್ಶ ಕಾಲೋನಿ ನಿವಾಸಿಗಳಿಗೆ ಪ್ರತಿ ವರ್ಷ ಅತಿಯಾದ ಮಳೆಯಿಂದ ಹಾನಿ ಸಂಬಂವಿಸುತ್ತಿತ್ತು, ಕೂಡಲೇ ಆದರ್ಶ ಕಾಲೋನಿಯ 2 ಡೆತ್ ಸ್ಟ್ರಾಬ್‌ ಗಳನ್ನ ಕನಿಷ್ಠ 2 1/2 ಅಡಿ ಎತ್ತರಕ್ಕೆ ಎರಿಸಿ ನಮಸ್ಯೆಯನ್ನು ಬಗೆಹರಿಸಲು ಕಾಂತೇಶ್ ರವರು ಸ್ಥಳಕ್ಕೆ ಆಗಮಿಸಿದ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದಂತಹ ಲಕ್ಷ್ಮಿ ಅವರನ್ನು ಕೋರಿದರು.

ಈ ಸಂದರ್ಭದಲ್ಲಿ ಹೋರಾಟಗಾರರಾದ ಕಲ್ಲೂರು ಮೇಘರಾಜ, ಕೆ ನಾಗರಾಜ, ಶ್ರೀಮತಿ ಜಯಮ್ಮ, ಶ್ರೀಮತಿ ಲತಾ, ಶ್ರೀಮತಿ ರಶ್ಮಿ, ಪೂವಯ್ಯ ಮುಂತಾದವರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I