Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಡಾ.ಬೇಲೂರು ರಘುನಂದನ್ ಹಾಗೂ ರೇಖಾ.ಜಿ.ಎಂ ರವರಿಗೆ I ನಮ್ಮ ಹಳ್ಳಿ ಥಿಯೇಟರ್ ನ ವಾರ್ಷಿಕ ಪ್ರಶಸ್ತಿ ಪ್ರಕಟ I

I ಡಾ.ಬೇಲೂರು ರಘುನಂದನ್ ಹಾಗೂ ರೇಖಾ.ಜಿ.ಎಂ ರವರಿಗೆ I ನಮ್ಮ ಹಳ್ಳಿ ಥಿಯೇಟರ್ ನ ವಾರ್ಷಿಕ ಪ್ರಶಸ್ತಿ ಪ್ರಕಟ I ಶಿವಮೊಗ್ಗ : ನಮ್ಮ ಹಳ್ಳಿ ಥಿಯೇಟರ್ ನೀಡುವ 2025-26 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದ್ದು ರಂಗಭೂಮಿಯ ಸಾಧನೆಗಾಗಿ ಖ್ಯಾತ…
I ಡಾ.ಬೇಲೂರು ರಘುನಂದನ್ ಹಾಗೂ ರೇಖಾ.ಜಿ.ಎಂ ರವರಿಗೆ I ನಮ್ಮ ಹಳ್ಳಿ ಥಿಯೇಟರ್ ನ ವಾರ್ಷಿಕ ಪ್ರಶಸ್ತಿ ಪ್ರಕಟ I
ಶಿವಮೊಗ್ಗ : ನಮ್ಮ ಹಳ್ಳಿ ಥಿಯೇಟರ್ ನೀಡುವ 2025-26 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದ್ದು ರಂಗಭೂಮಿಯ ಸಾಧನೆಗಾಗಿ ಖ್ಯಾತ ರಂಗಕರ್ಮಿ ಡಾ.ಬೇಲೂರು ರಘುನಂದನ್ ಹಾಗೂ ಸಮಾಜಸೇವೆಗಾಗಿ  ರೇಖಾ ಜಿ.ಎಂ ರವರಿಗೆ ಈ ಬಾರಿಯ ಪ್ರಶಸ್ತಿ ಪ್ರಕಟವಾಗಿದೆ ಎಂದು ನಮ್ಮ ಹಳ್ಳಿ ಥಿಯೇಟರ್ ತಂಡದ ಅಧ್ಯಕ್ಷರಾದ ಚೇತನ್.ಸಿ ತಿಳಿಸಿದ್ದಾರೆ.
        ಪ್ರಶಸ್ತಿಯು ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು ಸನ್ಮಾನ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ಕರ್ನಾಟಕ ಸಂಘದಲ್ಲಿ ನಡೆಯುವ ಮನಃಸ್ಫೂರ್ತಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು. ಈ ಮೊದಲು ಈ ಪ್ರಶಸ್ತಿಗೆ ಪದ್ಮಶ್ರೀ ಹಾಜಬ್ಬ, ಡಾ.ವಿ.ಎಲ್.ಎಸ್.ಕುಮಾರ್, ಡಾ.ರಜನಿ.ಎ.ಪೈ, ಮಾಲತಿ.ಎಸ್, ಸಂದೇಶ್ ಜವಳಿ, ಪುರುಷೋತ್ತಮ ತಲವಾಟ, ಸೇತುರಾಂ, ಗಣೇಶ್ ಮಾಸ್ಟರ್, ಡಾ.ಸಂಧ್ಯಾ ಕಾವೇರಿ .ಡಾ.ಗಜಾನನ ಶರ್ಮಾ, ದಾಕ್ಷಾಯಿಣಿ ಭಟ್, ಜನಾರ್ಧನ್ ರವರು ಭಾಜನರಾಗಿದ್ದರು.
Gara Srinivas

Gara Srinivas

Leave a comment

error: Content is protected !!