Sunday, August 2, 2026
Homeಸೂರ್ಯಗಗನI ಮಲ್ಲಿಕಾರ್ಜುನ ಖರ್ಗೆಯವರ I ಹಿರಿತನಕ್ಕೆ ಶೋಭೆ ತರುವಂತದ್ದಲ್ಲ I ಶಾಸಕ ಆರಗ ಜ್ಞಾನೇಂದ್ರ I

I ಮಲ್ಲಿಕಾರ್ಜುನ ಖರ್ಗೆಯವರ I ಹಿರಿತನಕ್ಕೆ ಶೋಭೆ ತರುವಂತದ್ದಲ್ಲ I ಶಾಸಕ ಆರಗ ಜ್ಞಾನೇಂದ್ರ I

I ಮಲ್ಲಿಕಾರ್ಜುನ ಖರ್ಗೆಯವರ I ಹಿರಿತನಕ್ಕೆ ಶೋಭೆ ತರುವಂತದ್ದಲ್ಲ I ಶಾಸಕ ಆರಗ ಜ್ಞಾನೇಂದ್ರ I
ತೀರ್ಥಹಳ್ಳಿ : ಮಲ್ಲಿಕಾರ್ಜುನ ಖರ್ಗೆಯವರಿಗೆ ವಯಸ್ಸಾಗಿದೆ, ಈ ವಯಸ್ಸಿನ ಕಾರಣದಿಂದ ಅವರ ಮಾನಸಿಕ ಸ್ಥಿತಿ ವ್ಯತ್ಯಾಸ ಆಗಿದೆ. ಒಂದು ನ್ಯಾಷನಲ್ ಪಾರ್ಟಿಯ ಅಧ್ಯಕ್ಷ ಯಾವ ರೀತಿ ಮಾತನಾಡಬೇಕು ಎಂಬ ಸಾಮಾನ್ಯ ಅರಿವು ಇಲ್ಲ.ಅವರ ಬಾಯಿಂದ ಇಂಥ ಮಾತನ್ನು ಕೇಳಿ ತುಂಬಾ ನೋವಾಯಿತು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತೀರ್ಥಹಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಮಲ್ಲಿಕಾರ್ಜುನ ಖರ್ಗೆಯವರಿಗೆ ಡೆಸ್ಪಿರೇಟ್ ಆಗಿದೆ ಯಾಕೆಂದರೆ ಇಡೀ ದೇಶದಿಂದ ಕಾಂಗ್ರೆಸ್ ಮಾಯವಾಗಿದೆ  ಅವರು ಕೇವಲ ನಾಮಕವಸ್ಥೆ ಅಧ್ಯಕ್ಷರು. ರಾಹುಲ್ ಗಾಂಧಿ ಸೋನಿಯಾ ಗಾಂಧಿಯವರೇ ಹೈಕಮಾಂಡ್ ಇವರದ್ದು ಏನು ನಡೆಯುವುದಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಈ ರೀತಿಯ ಸ್ಟೇಟ್ಮೆಂಟ್ ಕೊಟ್ಟುಕೊಂಡು ನಾವು ಇನ್ನೂ ಅಧಿಕಾರದಲ್ಲಿ ಇದ್ದೇವೆ ಎಂದು ಕೊಂಡಿದ್ದಾರೆ.  ನಾವು ಅವರ ಮಾತನ್ನು ಖಂಡಿಸುತ್ತೇವೆ. ಇದು ಅವರ ಹಿರಿತನಕ್ಕೆ ಶೋಭೆ ತರುವಂತದ್ದಲ್ಲ ಎಂದರು.
ಇನ್ನು ಗೃಹಸಚಿವ ಡಿಜಿ ಪರಮೇಶ್ವರ್ ಅವರು ಏನೋ ತಮಾಷೆ ಮಾಡಲು ಹೋಗಿ ಕೋರ್ಟ್ನಲ್ಲಿ ಸಿಕ್ಕಾಕಿಕೊಂಡಿದ್ದಾರೆ ಒಂದು ಸ್ಥಾನಮಾನದಲ್ಲಿ ಇರುವವರು ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I