Saturday, August 1, 2026
Homeಸೂರ್ಯಗಗನI ಶಿವಮೊಗ್ಗ ಪಿಯುಸಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ I ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ I

I ಶಿವಮೊಗ್ಗ ಪಿಯುಸಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ I ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ I

I ಶಿವಮೊಗ್ಗ ಪಿಯುಸಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ I ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ I

ಶಿವಮೊಗ್ಗ : ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯವಾಗುತ್ತದೆ. ಸಾಧನೆಗೆ ಬೇಕಾದ ಎಲ್ಲವೂ ನಮ್ಮೊಳಗೇ ಇರುತ್ತದೆ, ಇದು ನಿರಂತರವಾಗಿರಬೇಕಷ್ಟೆ, ಎಂದು ಸದ್ಭಾವನ ಟ್ರಸ್ಟ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡ  ಹೇಳಿದರು,

ಅವರು ಇಂದು ಬೆಳಗ್ಗೆ ಸದ್ಭಾವನ ಟ್ರಸ್ಟ್ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಅವರು, ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಅವರು ಇನ್ನಷ್ಟು ಎತ್ತರ ಸಾಧಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಿಯುಸಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಬೃಂದಾ – 590 (98.33%), ರಂಜಿತಾ‌.ಜಿ – 596 (99.33%), ವಶಿಷ್ಟ ಎನ್.ಎಸ್. – 595 (99.17%), ಮಹಿನ್ ಖಾನಂ ಆಫ್ರಿದಿ – 596 (99.33%), ಸೋನಿಯಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಯಮುನಾ ರಂಗೇಗೌಡ, ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಬಸವರಾಜ, ಮಂಜುನಾಥ್ ನವುಲೆ, ಜಿಲ್ಲಾ ಅಲೆಮಾರಿ ನಿಗಮದ ಅನುಷ್ಠಾನ ಸಮಿತಿ ಸದಸ್ಯ ಸಂದೀಪ್, ಶಿವಕುಮಾರ್, ಅನಿಲ್ ಆಚಾರ್, ಭರತ್, ಅವಿನಾಶ್, ಕುರುವಳ್ಳಿ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I