Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ I
ಸೂರ್ಯಗಗನ

I ಮೆ.9 ರಂದು ನಗರದಲ್ಲಿ I ಭಗೀರಥ ಕಪ್ ಕ್ರಿಕೆಟ್ I

I ಮೆ.9 ರಂದು ನಗರದಲ್ಲಿ I ಭಗೀರಥ ಕಪ್ ಕ್ರಿಕೆಟ್ I ಶಿವಮೊಗ್ಗ : ಭಗೀರಥ ಒಬ್ಬ ಮಹಾನ್ ಪುರುಷ ಗಂಗೆಯನ್ನು ಧರೆಗಿಳಿಸಿದಂತಹ ಭಗೀರಥ. ಭೂಮಂಡಲದಲ್ಲಿ ಇರುವಂತಹ ಎಲ್ಲಾ ಜೀವಿಗಳಿಗೆ ನೀರು ಉಣಿಸಿದಂತಹ ಮಹಾನ್ ಪುರುಷ.. ಭಗೀರಥ ಜಯಂತೋತ್ಸವದ ಅಂಗವಾಗಿ ”…
  1. I ಮೆ.9 ರಂದು ನಗರದಲ್ಲಿ I ಭಗೀರಥ ಕಪ್ ಕ್ರಿಕೆಟ್ I

ಶಿವಮೊಗ್ಗ : ಭಗೀರಥ ಒಬ್ಬ ಮಹಾನ್ ಪುರುಷ ಗಂಗೆಯನ್ನು ಧರೆಗಿಳಿಸಿದಂತಹ ಭಗೀರಥ. ಭೂಮಂಡಲದಲ್ಲಿ ಇರುವಂತಹ ಎಲ್ಲಾ ಜೀವಿಗಳಿಗೆ ನೀರು ಉಣಿಸಿದಂತಹ ಮಹಾನ್ ಪುರುಷ.. ಭಗೀರಥ ಜಯಂತೋತ್ಸವದ ಅಂಗವಾಗಿ ” ಭಗೀರಥ ಕಪ್ ” ಶಿವಮೊಗ್ಗದ ಎನ್‌ ಇ ಎಸ್ ಮೈದಾನದಲ್ಲಿ ಮೆ.9 ರಿಂದ 10ರವರೆಗೆ ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ,

ಪರಮಪೂಜ್ಯ ಶ್ರೀ ಪುರುಷೋತ್ತಮ ಪುರಿ ಮಹಾಸ್ವಾಮಿಗಳ ಆಶೀರ್ವಾದ ಅಡಿಯಲಿ 4ನೇ ವರ್ಷದ ಅದ್ದೂರಿ ಭಗೀರಥ ಕಪ್ 2 ದಿನಗಳ ಕಾಲ ನಡೆಯಲಿದ್ದು ಶಿವಮೊಗ್ಗ ಜಿಲ್ಲೆಗಳಿಂದ 13 ತಂಡಗಳು ಆಗಮಿಸಲಿದ್ದು ನಾಳೆ ಬೆಳಗ್ಗೆ 7:30ಕ್ಕೆ ಪ್ರಾರಂಭವಾಗಲಿದೆ. ಸಮಾಜದ ಜಿಲ್ಲಾಧ್ಯಕ್ಷರು ಚಾಲನೆ ನೀಡಲಿದ್ದಾರೆ.. ಜೊತೆಗೆ ಉಪ್ಪಾರ ನಿಗಮ ಅಧ್ಯಕ್ಷರು, ಜನ ಪ್ರತಿನಿಧಿಗಳು, ಮಾಜಿ ಮಹಾಪೌರರು, ಕಾರ್ಪೊರೇಟರ್, ಸಮಾಜದ ಸರ್ಕಾರಿ ನೌಕರರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಶಿವಮೊಗ್ಗ ಜಿಲ್ಲೆಯಲ್ಲಿರುವಂತಹ ಸಮಸ್ತರಿಗೆ ಆಹ್ವಾನ ನೀಡಲಾಗಿದೆ,

ಎಲ್ಲರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಸ್ಪೋರ್ಟ್ಸ ಅಕಾಡೆಮಿಯ ಅಧ್ಯಕ್ಷರಾದ ಮುರಳಿ ಹೆಚ್ ಸಣ್ಣಕ್ಕಿರವರು ತಿಳಿಸಿದ್ದಾರೆ,

Gara Srinivas

Gara Srinivas

Leave a comment

error: Content is protected !!