Sunday, August 2, 2026
Homeಸೂರ್ಯಗಗನI ರೌಡಿಸಂ ಗೆ ಕಡಿವಾಣ ವಿಶೇಷ ರೌಡಿ ನಿಗ್ರಹ ಪಡೆ ರಚನೆ I ಸ್ವಾಗತಿಸಿದ ತೇಜಸ್ವಿ...

I ರೌಡಿಸಂ ಗೆ ಕಡಿವಾಣ ವಿಶೇಷ ರೌಡಿ ನಿಗ್ರಹ ಪಡೆ ರಚನೆ I ಸ್ವಾಗತಿಸಿದ ತೇಜಸ್ವಿ ನಾಗಲಿಂಗಸ್ವಾಮಿ I

I ರೌಡಿಸಂ ಗೆ ಕಡಿವಾಣ ವಿಶೇಷ ರೌಡಿ ನಿಗ್ರಹ ಪಡೆ ರಚನೆ I ಸ್ವಾಗತಿಸಿದ ತೇಜಸ್ವಿ ನಾಗಲಿಂಗಸ್ವಾಮಿ I

ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ರೌಡಿ ಚಟುವಟಿಕೆಗಳನ್ನು ಮಟ್ಟಹಾಕಲು ರೌಡಿ ನಿಗ್ರಹ ಪಡೆ ರಚನೆ ಮಾಡಿರುವುದನ್ನು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದರೆ

ನಾನು ಕೂಡ ಅನೇಕ ವರ್ಷಗಳಿಂದ ರೌಡಿ ಚಟುವಟಿಕೆ ವಿರುದ್ಧ ಹೋರಾಟಗಳನ್ನು ನಡೆಸುತ್ತ ಬಂದಿದ್ದೇನೆ ಮತ್ತು ಅನೇಕ ಬಾರಿ ರಾಜ್ಯ ಸರ್ಕಾರಕ್ಕೆ ಮತ್ತು ಪೋಲಿಸ್ ಇಲಾಖೆಗೆ ರೌಡಿ ನಿಗ್ರಹ ಪಡೆ ಸ್ಥಾಪಿಸುವಂತೆ ಮನವಿ ಕೂಡಾ ಮಾಡಿದ್ದೆ
ಈಗ ರೌಡಿ ನಿಗ್ರಹ ಪಡೆ ರಚನೆ ಆಗಿರುವುದು ಸಂತಸ ತಂದಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ

ಈ ರೌಡಿ ನಿಗ್ರಹ ಪಡೆ ರಚನೆ ಇಂದ ಜನ ಸಾಮಾನ್ಯರಿಗೆ ರೌಡಿ ಚಟುವಟಿಕೆ ಇದ್ದವರು ಬೆದರಿಕೆ ಹಾಕುವುದು ಮತ್ತು ಹಫ್ತಾ ವಸೂಲಿ ಮಾಡುವವರು ಮತ್ತು ಸಮಾಜದಲ್ಲಿ ಆತಂಕ ಉಂಟುಮಾಡುವವರ ಎದೆಯಲ್ಲಿ ನಡುಕ ಶುರುವಾಗುತ್ತದೆ ಎಂದಿದ್ದಾರೆ

ಒಟ್ಟಾರೆ ಸರ್ಕಾರದ ಈ ನಿರ್ಧಾರದಿಂದ ರೌಡಿ ಚಟುವಟಿಕೆ ಮಟ್ಟಹಾಕಲು ಅನುಕೂಲ ಮತ್ತು ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಈ ರೀತಿಯ ದಿಟ್ಟ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳೊಂದಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I