Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ರೌಡಿಸಂ ಗೆ ಕಡಿವಾಣ ವಿಶೇಷ ರೌಡಿ ನಿಗ್ರಹ ಪಡೆ ರಚನೆ I ಸ್ವಾಗತಿಸಿದ ತೇಜಸ್ವಿ ನಾಗಲಿಂಗಸ್ವಾಮಿ I

I ರೌಡಿಸಂ ಗೆ ಕಡಿವಾಣ ವಿಶೇಷ ರೌಡಿ ನಿಗ್ರಹ ಪಡೆ ರಚನೆ I ಸ್ವಾಗತಿಸಿದ ತೇಜಸ್ವಿ ನಾಗಲಿಂಗಸ್ವಾಮಿ I ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ರೌಡಿ ಚಟುವಟಿಕೆಗಳನ್ನು ಮಟ್ಟಹಾಕಲು ರೌಡಿ ನಿಗ್ರಹ ಪಡೆ ರಚನೆ ಮಾಡಿರುವುದನ್ನು…

I ರೌಡಿಸಂ ಗೆ ಕಡಿವಾಣ ವಿಶೇಷ ರೌಡಿ ನಿಗ್ರಹ ಪಡೆ ರಚನೆ I ಸ್ವಾಗತಿಸಿದ ತೇಜಸ್ವಿ ನಾಗಲಿಂಗಸ್ವಾಮಿ I

ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ರೌಡಿ ಚಟುವಟಿಕೆಗಳನ್ನು ಮಟ್ಟಹಾಕಲು ರೌಡಿ ನಿಗ್ರಹ ಪಡೆ ರಚನೆ ಮಾಡಿರುವುದನ್ನು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದರೆ

ನಾನು ಕೂಡ ಅನೇಕ ವರ್ಷಗಳಿಂದ ರೌಡಿ ಚಟುವಟಿಕೆ ವಿರುದ್ಧ ಹೋರಾಟಗಳನ್ನು ನಡೆಸುತ್ತ ಬಂದಿದ್ದೇನೆ ಮತ್ತು ಅನೇಕ ಬಾರಿ ರಾಜ್ಯ ಸರ್ಕಾರಕ್ಕೆ ಮತ್ತು ಪೋಲಿಸ್ ಇಲಾಖೆಗೆ ರೌಡಿ ನಿಗ್ರಹ ಪಡೆ ಸ್ಥಾಪಿಸುವಂತೆ ಮನವಿ ಕೂಡಾ ಮಾಡಿದ್ದೆ
ಈಗ ರೌಡಿ ನಿಗ್ರಹ ಪಡೆ ರಚನೆ ಆಗಿರುವುದು ಸಂತಸ ತಂದಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ

ಈ ರೌಡಿ ನಿಗ್ರಹ ಪಡೆ ರಚನೆ ಇಂದ ಜನ ಸಾಮಾನ್ಯರಿಗೆ ರೌಡಿ ಚಟುವಟಿಕೆ ಇದ್ದವರು ಬೆದರಿಕೆ ಹಾಕುವುದು ಮತ್ತು ಹಫ್ತಾ ವಸೂಲಿ ಮಾಡುವವರು ಮತ್ತು ಸಮಾಜದಲ್ಲಿ ಆತಂಕ ಉಂಟುಮಾಡುವವರ ಎದೆಯಲ್ಲಿ ನಡುಕ ಶುರುವಾಗುತ್ತದೆ ಎಂದಿದ್ದಾರೆ

ಒಟ್ಟಾರೆ ಸರ್ಕಾರದ ಈ ನಿರ್ಧಾರದಿಂದ ರೌಡಿ ಚಟುವಟಿಕೆ ಮಟ್ಟಹಾಕಲು ಅನುಕೂಲ ಮತ್ತು ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಈ ರೀತಿಯ ದಿಟ್ಟ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳೊಂದಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ

Gara Srinivas

Gara Srinivas

Leave a comment

error: Content is protected !!