Sunday, August 2, 2026
Homeಸೂರ್ಯಗಗನI ಸಮರ್ಥ ಎಂಟರ್ ಪ್ರೈಸಸ್ ನಿಂದ I ಪತ್ರಿಕಾ ವಿತರಕರಿಗೆ ಜರ್ಕಿನ್ I ಶಾಲಾ ಮಕ್ಕಳಿಗೆ...

I ಸಮರ್ಥ ಎಂಟರ್ ಪ್ರೈಸಸ್ ನಿಂದ I ಪತ್ರಿಕಾ ವಿತರಕರಿಗೆ ಜರ್ಕಿನ್ I ಶಾಲಾ ಮಕ್ಕಳಿಗೆ ಬ್ಯಾಗ್ ಉಚಿತ ವಿತರಣೆ I

I ಸಮರ್ಥ ಎಂಟರ್ ಪ್ರೈಸಸ್ ನಿಂದ I ಪತ್ರಿಕಾ ವಿತರಕರಿಗೆ ಜರ್ಕಿನ್ I ಶಾಲಾ ಮಕ್ಕಳಿಗೆ ಬ್ಯಾಗ್ ಉಚಿತ ವಿತರಣೆ I

ಶಿವಮೊಗ್ಗ : ಪತ್ರಿಕಾ ವಿತರಕರಿಗೆ ಜರ್ಕಿನ್ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಉಚಿತ ವಿತರಿಸಲಾಯಿತು ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಸಮರ್ಥ ಎಂಟರ್ ಪ್ರೈಸಸ್ ವತಿಯಿಂದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಪತ್ರಿಕಾ ವಿತರಕರಿಗೆ ಉಚಿತ ಜರ್ಕಿನ್ ಹಾಗೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ನೀಡಲಾಯಿತು

ಈ ಸಂದರ್ಭದಲ್ಲಿ ಹರೀಶ್ ಬಾಬು, ಶಾರದ , ಸಮರ್ಥ, ಪ್ರೀತಮ್, ಅಬ್ದುಲ್ ಜಬ್ಬಾರ್, ಪತ್ರಿಕಾ ವಿತರಕರ ಜಿಲ್ಲಾಧ್ಯಕ್ಷರಾದ ಎನ್, ಮಾಲತೇಶ್ ಉಪಾಧ್ಯಕ್ಷರಾದ ರಾಮು ಜಿ, ಪ್ರಧಾನ ಕಾರ್ಯದರ್ಶಿ ನಜೀರ್, ಪಾರ್ತಿ ಬನ್ , ದುರ್ಗೋಜಿ, ಪ್ರಶಾಂತ, ಇನ್ನು ಮುಂತಾದವರು ಭಾಗವಹಿಸಿದ್ದರು,

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I