Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದ ಪ್ರಮೋದ್ ಮುತಾಲಿಕ್ ಜೀ ಅವರ ಬೇಟಿ I

I ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದ ಪ್ರಮೋದ್ ಮುತಾಲಿಕ್ ಜೀ ಅವರ ಬೇಟಿ I ಶಿವಮೊಗ್ಗ : ಕಾರ್ಯನಿಮಿತ್ತ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಶ್ರೀರಾಮ ಸೇನಾ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಪ್ರಖರ ವಾಗ್ಮಿಗಳಾದ ಪ್ರಮೋದ್ ಮುತಾಲಿಕ್ ಜೀ ಅವರನ್ನು ಬೇಟಿ ಮಾಡಲಾಯಿತು,…

I ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದ ಪ್ರಮೋದ್ ಮುತಾಲಿಕ್ ಜೀ ಅವರ ಬೇಟಿ I

ಶಿವಮೊಗ್ಗ : ಕಾರ್ಯನಿಮಿತ್ತ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಶ್ರೀರಾಮ ಸೇನಾ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಪ್ರಖರ ವಾಗ್ಮಿಗಳಾದ ಪ್ರಮೋದ್ ಮುತಾಲಿಕ್ ಜೀ ಅವರನ್ನು ಬೇಟಿ ಮಾಡಲಾಯಿತು,

ಈ ಸಂದರ್ಭದಲ್ಲಿ ಸೂರ್ಯಗಗನ ಪತ್ರಿಕೆಗೆ ಮನದುಂಬಿ ಹಾರೈಸಿದರು, ಪತ್ರಿಕಾ ಬಳಗದ ಕುಶಲೋಪರಿ ವಿಚಾರಿಸಿದರು, ಸಂಘಟನೆಯಿಂದ ಬಂದು ಸಾಮಾಜಿಕವಾಗಿ ಪತ್ರಿಕಾ ಹಾದಿಯಲ್ಲಿ ಎರಡು ದಶಕಗಳ ಹೆಜ್ಜೆಗೆ ಶ್ಲಾಘನೆ ವ್ಯಕ್ತಪಡಿಸಿದರು, ಸೂರ್ಯಗಗನ ಎಂಬುದು ನಿನ್ನ ಜೀವನದ ಅಕ್ಷರದ ದೀವಿಗೆ ಅದನ್ನೆಂದಿಗೂ ತೊರೆಯದಿರು, ಬದಲಾದ ಆವೃತ್ತಿಯ ಹಾದಿಗೆ ಯಶಸ್ಸು ಸಿಗಲಿ ಎಂದು ಹೇಳಿದರು, ಓರ್ವ ಸಂಘಟಿತ ಗುರುವಾಗಿ ಹಾರೈಸಿದ್ದಕ್ಕೆ ಗೌರವ ವಂದನೆಗಳನ್ನು ಪತ್ರಿಕೆಯಿಂದ ತಿಳಿಸಲಾಯಿತು,

ಬೇಟಿಯಲ್ಲಿ ವರದಿಗಾರರು ಹಾಗೂ ಹಿತೈಷಿಗಳಾದ ಅನಿಲ್ ಕುಮಾರ್ ಹೆಚ್.ಎಲ್ ಹಾಗೂ ಅರವಿಂದ ಸೇರಿದಂತೆ ಮತ್ತಿತರರು ಹಾಜರಿದ್ದರು

 

Gara Srinivas

Gara Srinivas

Leave a comment

error: Content is protected !!