I ರಾಜ್ಯಮಟ್ಟದ ರನ್ ಮಲ್ನಾಡ್-2026ರ I ಓಟದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಶಂಕರ್.ಎ I
ಶಿವಮೊಗ್ಗ : ನಗರದಲ್ಲಿ ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ “ರನ್ ಮಲ್ನಾಡ್ 2026” ರ ರಾಜ್ಯಮಟ್ಟದ ರಸ್ತೆ ಓಟದ ಸ್ಪರ್ಧೆಯಲ್ಲಿ ಸರ್ದಾರ್ ವಲ್ಲಬಾಯ್ ಪಟೇಲ್ ಶಾಲೆಯ ಹಳೆಯ ವಿದ್ಯಾರ್ಥಿ ಶಂಕರ್.ಎ 10 ಕಿ.ಮೀ ರನ್ನಿಂಗ್ ರೇಸ್ ನಲ್ಲಿ ನಾಲ್ಕನೇ ಸ್ಥಾನ ಪಡೆದು ಬಹುಮಾನವನ್ನು ಪಡೆದಿರುತ್ತಾರೆ.
ಇವರಿಗೆ ಶಾಲೆಯ ದೈಹಿಕ ಶಿಕ್ಷಕರು ಹಾಗೂ ಶಾಲೆಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ


