Saturday, August 1, 2026
Homeಸೂರ್ಯಗಗನ I ಕೋಟೆ ಆಂಜನೇಯ ದೇವಳದ ವ್ಯವಸ್ಥಾಪನಾ ಸಮಿತಿಯ I ಅಧ್ಯಕ್ಷರಾಗಿ ಕೆ.ದೇವೇಂದ್ರಪ್ಪ ನೇಮಕ I

 I ಕೋಟೆ ಆಂಜನೇಯ ದೇವಳದ ವ್ಯವಸ್ಥಾಪನಾ ಸಮಿತಿಯ I ಅಧ್ಯಕ್ಷರಾಗಿ ಕೆ.ದೇವೇಂದ್ರಪ್ಪ ನೇಮಕ I

 I ಕೋಟೆ ಆಂಜನೇಯ ದೇವಳದ ವ್ಯವಸ್ಥಾಪನಾ ಸಮಿತಿಯ I ಅಧ್ಯಕ್ಷರಾಗಿ ಕೆ.ದೇವೇಂದ್ರಪ್ಪ ನೇಮಕ I

ಶಿವಮೊಗ್ಗ : ನಗರದ ದೂರ್ವಾಸ ಮುನಿಗಳಿಂದ ಪ್ರತಿಷ್ಠಾಪಿಸಲ್ಪಟ್ಟ ಸುಮಾರು 400 ವರ್ಷಗಳಿಂದ ಪುರಾತನ ಕೋಟೆ ಸೀತಾರಾಮ ಆಂಜನೇಯ. ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ. ಕೆ ದೇವೇಂದ್ರಪ್ಪನವರು ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದಿಂದ . ಒಟ್ಟು 9 ಸದಸ್ಯರುಗಳಲ್ಲಿ ದೇವೇಂದ್ರಪ್ಪನವರು ಅಧ್ಯಕ್ಷರಾಗಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರದಿಂದ ಮುಜರಾಯಿ ಇಲಾಖೆ ಕಾರ್ತಿಕ್ ಕಂದಾಯ ಇಲಾಖೆಯಿಂದ ವಿನಾಯಕ ಹಾಗೂ ಸತೀಶ್ ರವರು ಉಪಸ್ಥಿತರಿದ್ದರು, ಈ ಸಂದರ್ಭದಲ್ಲಿ ಈ ಸದಸ್ಯರುಗಳಾದ ಎ.ಎಚ್ ಸುನಿಲ್. ಎಸ್ ಟಿ ಚಂದ್ರಶೇಖರ್, ರಾಜಶೇಖರ್.. ಎಚ್ಎಸ್ ಬಾಲಾಜಿ ರೇಖಾ ರಂಗನಾಥ್.ರೂಪ.ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಪ್ರಸಾದ್.ಮತ್ತು ಕಾರ್ಯನಿರ್ವಾಹಕರು ಹಾಜರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I