Sunday, August 2, 2026
Homeಸೂರ್ಯಗಗನ I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ...

 I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I

 I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I

ಶಿವಮೊಗ್ಗ : ನಗರದಲ್ಲಿ ತಮಿಳುನಾಡಿಗೆ ನಾಲ್ಕು ಟಿಎಂಸಿ ಕಾವೇರಿ ನದಿ ನೀರನ್ನು ಹರಿಸುವ ಆದೇಶ ಅವೈಜ್ಞಾನಿಕವಾಗಿದ್ದು, ಮಳೆಗಾಲದ ಮಳೆ ಇಲ್ಲದೇ ರೈತ ಕೃಷಿಗಳಿಗೆ ತೊಂದರೆಯಾಗಿರುವ ಈ ಸಂದರ್ಭದಲ್ಲಿ ಆದೇಶ ಹೊರಡಿಸಿರುವ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಪ್ರತಿಭಟನೆ ಜರುಗಿತು,

ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ಕಿರಣ್ ಅವರು ಸಿಡಬ್ಲ್ಯೂಆರ್ ಸಿ ಆದೇಶ ದ ಪ್ರಕಾರ ತಮಿಳುನಾಡಿಗೆ ನಾಲ್ಕು ಟಿಎಂಸಿ ನೀರು ಹರಿಯ ಬಿಡಬೇಕೆಂಬ ಆದೇಶವು ಸಂಪೂರ್ಣ ರೈತ ವಿರೋಧಿ ಆದೇಶವಾಗಿದ್ದು, ಈಗಾಗಲೇ ಡ್ಯಾಮಿನಲ್ಲಿ ನೀರು ಇಲ್ಲದೆ ಇರುವುದರಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರನ್ನು ಹರಿಸಕೂಡದು ಎಂದು ಹಾಗೂ ಸಂಪೂರ್ಣದ ಬರದ ಛಾಯೆ ಆವರಿಸಿದ್ದು ಈಗ ಯಾವುದೇ ಚಾನಲ್ಗಳಿಗೆ ನೀರು ಹರಿಸದೆ ಇರುವುದರಿಂದ ಸುಮಾರು 168 ಹಳ್ಳಿಗಳು ಸಂಕಷ್ಟಕ್ಕೆ ಸಿಲುಕಿದೆ ಕೆಲವು ವಲಯ ಸಂಪೂರ್ಣವಾಗಿ ಬರದಿಂದ ತತ್ತರಿಸಿದ್ದು ಈ ಕೂಡಲೇ ತಮಿಳುನಾಡಿಗೆ ಹರಿಯುವ ನೀರನ್ನು ಸಂಪೂರ್ಣವಾಗಿ ತಡೆಹಿಡಿದು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತದೆ ಹಾಗೇನಾದರೂ ನೀರು ಹರಿದರೆ ತಮಿಳುನಾಡಿಗೆ ಮುಂದಿನ ದಿನಗಳಲ್ಲಿ ಕರವೇ ಸ್ವಾಭಿಮಾನಿ ಬಣ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡುತ್ತದೆ, ಎಂದು ತಿಳಿಸಿದರು,

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್ ಎಸ್ ಜಿಲ್ಲಾ ಸಂಚಾಲಕ ಶಿವಕುಮಾರ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಜಿಲ್ಲಾ ಕಾರ್ಯದರ್ಶಿ ಸಾಧಿಕ್ ಏ ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ನೂರುಲ್ಲ ಕಾನ್ ಯುವ ಅಧ್ಯಕ್ಷ ಸಂತೋಷ್ ಪರಮೇಶ್ ಸತೀಶ್ 26ನೇ ವಾರ್ಡ್ ಅಧ್ಯಕ್ಷ ವಿಕಾಸ್ ಮುಂತಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೂ ಹಾಜರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I