Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden
ಸೂರ್ಯಗಗನ

I ಪ್ರವರ ಪ್ರಶಸ್ತಿಗೆ ಭಾಜನರಾದ ಆರ್. ಎಸ್. ಹಾಲಸ್ವಾಮಿ I ಕೆಯುಡಬ್ಲ್ಯೂಜೆ ಶಿವಮೊಗ್ಗ ಘಟಕದಿಂದ ಅಭಿನಂದನೆ I

I ಪ್ರವರ ಪ್ರಶಸ್ತಿಗೆ ಭಾಜನರಾದ ಆರ್. ಎಸ್. ಹಾಲಸ್ವಾಮಿ I ಕೆಯುಡಬ್ಲ್ಯೂಜೆ ಶಿವಮೊಗ್ಗ ಘಟಕದಿಂದ ಅಭಿನಂದನೆ I ಶಿವಮೊಗ್ಗ : ಪ್ರವರ ಪ್ರಶಸ್ತಿ ಪುರಸ್ಕೃತರಾದ, ಪ್ರತಿಭಾವಂತ ರಂಗ ಕರ್ಮಿ, ರಂಗ ನಿರ್ದೇಶಕ, ಹಿರಿಯ ಪತ್ರಕರ್ತ ಆರ್. ಎಸ್. ಹಾಲಸ್ವಾಮಿ ಅವರಿಗೆ ಕರ್ನಾಟಕ…

I ಪ್ರವರ ಪ್ರಶಸ್ತಿಗೆ ಭಾಜನರಾದ ಆರ್. ಎಸ್. ಹಾಲಸ್ವಾಮಿ I ಕೆಯುಡಬ್ಲ್ಯೂಜೆ ಶಿವಮೊಗ್ಗ ಘಟಕದಿಂದ ಅಭಿನಂದನೆ I

ಶಿವಮೊಗ್ಗ : ಪ್ರವರ ಪ್ರಶಸ್ತಿ ಪುರಸ್ಕೃತರಾದ, ಪ್ರತಿಭಾವಂತ ರಂಗ ಕರ್ಮಿ, ರಂಗ ನಿರ್ದೇಶಕ, ಹಿರಿಯ ಪತ್ರಕರ್ತ ಆರ್. ಎಸ್. ಹಾಲಸ್ವಾಮಿ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಭಿನಂದಿಸಿದೆ

ಪತ್ರಕರ್ತ ಆರ್. ಎಸ್. ಹಾಲಸ್ವಾಮಿ ಅವರ ಸುದೀರ್ಘ ರಂಗ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಪ್ರವರ ಥೀಯೇಟರ್ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಕೊಡಮಾಡಿರುವುದು ಪ್ರತಿಭೆಗೆ ಸಂದ ಅರ್ಹ ಗೌರವವಾಗಿದೆ ಎಂದು ಕೆಯುಡಬ್ಲ್ಯೂಜೆ ಶಿವಮೊಗ್ಗ ಘಟಕ ಹೇಳಿದೆ,

ಪ್ರಶಸ್ತಿ ಪುರಸ್ಕೃತ ಆರ್. ಎಸ್. ಹಾಲಸ್ವಾಮಿ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ಪ್ರಧಾನ ಕಾರ್ಯದರ್ಶಿಗಳು ಎಂಬುದು ಹೆಮ್ಮೆಯ ಸಂಗತಿಯಾಗಿದ್ದು, ಅವರ ಸಾಧನೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅವಕಾಶಗಳು, ಗೌರವ, ಸನ್ಮಾನಗಳು ಲಭಿಸಲಿ ಎಂದು ಹಾರೈಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ವೈದ್ಯನಾಥ್ ಹೆಚ್. ಯು, ಹಾಗೂ ರಾಜ್ಯ ಸಮಿತಿ ನಿರ್ದೇಶಕರಾದ ಕೆ. ವಿ. ಶಿವಕುಮಾರ್, ಎನ್. ರವಿಕುಮಾರ್, ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ತಿಳಿಸಿದ್ದಾರೆ.

Gara Srinivas

Gara Srinivas

Leave a comment

error: Content is protected !!