Saturday, August 1, 2026
Homeಸೂರ್ಯಗಗನI ಕೌಶಲಾಭಿವೃದ್ಧಿ ಕಾರ್ಯಗಾರ I ತರಬೇತಿ I ಜೆಸಿಐ ವಲಯ ತರಬೇತುದಾರ ಶ್ರೀಧರ ಹೆಗ್ಡೆ...

I ಕೌಶಲಾಭಿವೃದ್ಧಿ ಕಾರ್ಯಗಾರ I ತರಬೇತಿ I ಜೆಸಿಐ ವಲಯ ತರಬೇತುದಾರ ಶ್ರೀಧರ ಹೆಗ್ಡೆ I

I ಕೌಶಲಾಭಿವೃದ್ಧಿ ಕಾರ್ಯಗಾರ I ತರಬೇತಿ I ಜೆಸಿಐ ವಲಯ ತರಬೇತುದಾರ ಶ್ರೀಧರ ಹೆಗ್ಡೆ I

ಶಿವಮೊಗ್ಗ: ಶುಭಂ ಸಂಸ್ಥೆಯಿಂದ ಇಲ್ಲಿನ ಶುಭಂ ಹೋಟೆಲ್ ಆದಿಗ್ರ್ಯಾಂಡ್ ಸಭಾಂಗಣದಲ್ಲಿ ಆಗಸ್ಟ್ 12 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ವ್ಯಾಪ್ತಿಯ ಯುವಕ, ಯುವತಿ, ಮಂಡಲಗಳಿಗೆ ಕೌಶಲಾಭಿವೃದ್ಧಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.

ಜೆಸಿಐ ವಲಯ ತರಬೇತುದಾರ ಶ್ರೀಧರ ಹೆಗ್ಡೆ ತರಬೇತಿ ನೀಡುವರು. ತರಬೇತಿಯಲ್ಲಿ ಪಾಲ್ಗೊಂಡ ಸದಸ್ಯರಿಗೆ ಪ್ರಮಾಣ ಪತ್ರ ಹಾಗೂ ರೂ.2,000 ಮೌಲ್ಯದ ಮೆಡಿಕಲ್ ಕಿಟ್ ಉಚಿತವಾಗಿ ನೀಡಲಾಗುವುದು. ( 50 ಮಂದಿ ಸದಸ್ಯರಿಗೆ ಮಾತ್ರ ಅವಕಾಶ) ನೋಂದಣಿಗೆ ಆಗಸ್ಟ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08182-276299, 9611693979 ಸಂಪರ್ಕಿಸಬಹುದು ಎಂದು ಸಂಸ್ಥೆಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I