Sunday, August 2, 2026
Homeಸೂರ್ಯಗಗನI ಶಾರದಾದೇವಿ ಅಂಧರ ವಿಕಾಸ ಕೇಂದ್ರ I ಚದುರಂಗ ಸ್ಪರ್ಧೆಯಲ್ಲಿ ಮಕ್ಕಳ ಸಾಧನೆ I

I ಶಾರದಾದೇವಿ ಅಂಧರ ವಿಕಾಸ ಕೇಂದ್ರ I ಚದುರಂಗ ಸ್ಪರ್ಧೆಯಲ್ಲಿ ಮಕ್ಕಳ ಸಾಧನೆ I

I ಶಾರದಾದೇವಿ ಅಂಧರ ವಿಕಾಸ ಕೇಂದ್ರ I ಚದುರಂಗ ಸ್ಪರ್ಧೆಯಲ್ಲಿ ಮಕ್ಕಳ ಸಾಧನೆ I

ಶಿವಮೊಗ್ಗ: ಚಿತ್ರದುರ್ಗದ ತೀಕ್ಷ್ಯ ಟ್ರಸ್ಟ್ ಫಾರ್ ಡಿಸೆಬಲ್ಡ್ ಮತ್ತು ರಾಜ್ಯ ಚದುರಂಗ ಸಂಸ್ಥೆ ಸಹಯೋಗದಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ  ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರ ಶಾಲೆಯ ಅಂಧ ವಿದ್ಯಾರ್ಥಿಗಳಾದ ತಿಪ್ಪೇಸ್ವಾಮಿ – ಪ್ರಥಮ, ವೇಣುಗೋಪಾಲ್‌ ದ್ವಿತೀಯ, ಸಂಗಮೇಶ್ ತೃತೀಯ, ಮಲ್ಲಿಕಾರ್ಜುನ್ ಚತುರ್ಥ ಹಾಗೂ ಬಾಲಕಿಯರ ವಿಭಾಗದಲ್ಲಿ ಕೀರ್ತಿಕಾ-ದ್ವಿತೀಯ, ಮಹಾಲಕ್ಷ್ಮಿ- ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ತರಬೇತುದಾರರಾದ ಕೃಷ್ಣ ಉಡುಪರವರು ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ ಎಂದು ಆಡಳಿತಾಧಿಕಾರಿ  ಪ್ರಕಟಣೆಯಲ್ಲಿ ಕೇಂದ್ರದ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I