Monday, August 3, 2026
Homeಸೂರ್ಯಗಗನI ಪಾಲಿಕೆ ನೌಕರರ I ಅನಿರ್ದಿಷ್ಟಾವಧಿ ಮುಷ್ಕರ I ಸ್ಥಳಕ್ಕೆ ಶಾಸಕ ಚೆನ್ನಬಸಪ್ಪ ಬೇಟಿ 

I ಪಾಲಿಕೆ ನೌಕರರ I ಅನಿರ್ದಿಷ್ಟಾವಧಿ ಮುಷ್ಕರ I ಸ್ಥಳಕ್ಕೆ ಶಾಸಕ ಚೆನ್ನಬಸಪ್ಪ ಬೇಟಿ 

I ಪಾಲಿಕೆ ನೌಕರರ I ಅನಿರ್ದಿಷ್ಟಾವಧಿ ಮುಷ್ಕರ I ಸ್ಥಳಕ್ಕೆ I ಪಾಲಿಕೆ ನೌಕರರ I ಅನಿರ್ದಿಷ್ಟಾವಧಿ ಮುಷ್ಕರ I ಸ್ಥಳಕ್ಕೆ ಶಾಸಕ ಚೆನ್ನಬಸಪ್ಪ ಬೇಟಿ I
  ಶಿವಮೊಗ್ಗ : ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ, ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ, ನೌಕರರ ಆವಾಲುಗಳನ್ನು ಆಲಿಸಿ ಸ್ವೀಕರಿಸಲಾಯಿತು.
     ನೌಕರರ ಬೇಡಿಕೆಗಳಾದ ಏಳನೇ ವೇತನ ಆಯೋಗದ ಸೌಲಭ್ಯ, ನೇಮಕಾತಿ ನಿಯಮಾವಳಿಗಳ ತಿದ್ದುಪಡಿ, ಕೆಜಿಐಡಿ ಮತ್ತು ಜೆಪಿಎಫ್ ಸೌಲಭ್ಯಗಳ ಕುರಿತು, ಆರೋಗ್ಯ ಸೌಲಭ್ಯಗಳಾದ ಜ್ಯೋತಿ ಆರೋಗ್ಯ ಸಂಜೀವಿನಿಯನ್ನು ಜಾರಿಗೊಳಿಸುವ ಕುರಿತು, ಸರ್ಕಾರಿ ನೌಕರರಿಗೆ ಕ್ರೀಡೆ ಆಯೋಜನೆಗೆ ಸಂಬಂಧಿಸಿದಂತೆ ಮನವಿಯನ್ನು ಸ್ವೀಕರಿಸಿ, ಈ ಕುರಿತು ಮಹಾನಗರ ಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳೊಂದಿಗೆ ಸೂಕ್ತ ಮಟ್ಟದಲ್ಲಿ ಚರ್ಚೆ ನಡೆಸುವ ಮೂಲಕ ನ್ಯಾಯ ದೊರಕಿಸುವ ಪ್ರಯತ್ನ ಮಾಡುವ ವಿಶ್ವಾಸವನ್ನು ನೀಡಲಾಯಿತು.
    ಈ ಸಂದರ್ಭದಲ್ಲಿ ವಿಧಾನ ಸಭೆಯ ಶಾಸಕರಾದ ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ನೌಕರರ ಸಂಘದ ಪ್ರಮುಖರು, ಸಂಘದ ಸದಸ್ಯರು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I