Saturday, August 1, 2026
Homeಸೂರ್ಯಗಗನI ಬೆಂಕಿನಗರದಲ್ಲಿ ಬೈಕ್ ಅಪಘಾತ I ಚಿಂತಾಜನಕ ಸ್ಥಿತಿಯಲ್ಲಿ ಬಿ.ಟಿವಿ ಅನಿಲ್ I

I ಬೆಂಕಿನಗರದಲ್ಲಿ ಬೈಕ್ ಅಪಘಾತ I ಚಿಂತಾಜನಕ ಸ್ಥಿತಿಯಲ್ಲಿ ಬಿ.ಟಿವಿ ಅನಿಲ್ I

I ಬೆಂಕಿನಗರದಲ್ಲಿ ಬೈಕ್ ಅಪಘಾತ I ಚಿಂತಾಜನಕ ಸ್ಥಿತಿಯಲ್ಲಿ ಬಿ.ಟಿವಿ ಅನಿಲ್ I

ಶಿವಮೊಗ್ಗ : ಬೆಂಕಿನಗರದ ಮುಖ್ಯ ರಸ್ತೆಯ ತಿರುವಿನಲಿ ನಿನ್ನೆ ತಡರಾತ್ರಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ, ಅಫಘಾತದಲ್ಲಿ ಬಿ‌.ಟಿವಿ ಅನಿಲ್ ರವರಿಗೆ ತೀವ್ರ ಪೆಟ್ಟಾಗಿದ್ದು ಸ್ಥಳೀಯ ಮ್ಯಾಕ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ,

ಆದರೆ ಅತೀವ ಪೆಟ್ಟಾಗಿದ್ದ ಬಿ.ಟಿವಿ ಅನಿಲ್ ಸ್ಥಿತಿ ಗಂಬೀರವಾಗಿದೆ ಎಂದು ವೈಧ್ಯಕೀಯ ಮೂಲಗಳು ಧೃಡಪಡಿಸಿವೆ, ಅಪಘಾತ ಕುರಿತಂತೆ ಅನುಮಾನಗಳಿದ್ದು, ಇದು ನಿಜಕ್ಕೂ ಅಪಘಾತವೇ ಅಥವಾ  ಉದ್ದೇಶಪೂರಿತವೇ..? ಎನ್ನುವುದನ್ನು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖಿಸಬೇಕಾಗಿದೆ,

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I