Tuesday, August 4, 2026
Homeಸೂರ್ಯಗಗನI ವಾಲ್ಮೀಕಿ ನಾಯಕ I ಯುವಪಡೆಯಿಂದ I ಗುರಿಪೂರ್ಣಿಮೆ I

I ವಾಲ್ಮೀಕಿ ನಾಯಕ I ಯುವಪಡೆಯಿಂದ I ಗುರಿಪೂರ್ಣಿಮೆ I

I ವಾಲ್ಮೀಕಿ ನಾಯಕ I ಯುವಪಡೆಯಿಂದ I ಗುರಿಪೂರ್ಣಿಮೆ I

ಶಿವಮೊಗ್ಗ: ರಾಜ್ಯ ವಾಲ್ಮೀಕಿ ನಾಯಕ ಯುವಪಡೆ ಜಿಲ್ಲಾ ಘಟಕದ ವತಿಯಿಂದ ವಾಲ್ಮೀಕಿ ಸಮಾಜದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ ೮೫ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಘದ ಕಚೇರಿಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಗುರಿಪೂರ್ಣಿಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಾಲ್ಮೀಕಿ ನಾಯಕರ ಯುವ ಪಡೆ ಜಿಲ್ಲಾ ಘಟಕ ಅಧ್ಯಕ್ಷ ಆರ್. ಹರೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೆಗ್ಗಾನ್ ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ. ಮಹೇಶ್ ಮೂರ್ತಿ, ವಾಸನ್ ಐ ಕೇರ್ ನೇತ್ರ ತಜ್ಞ ವೈದ್ಯ ಆರ್. ಪ್ರಸನ್ನ ಕುಮಾರ್, ವಾಲ್ಮೀಕಿ ನಾಯಕರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಹೆಚ್.ಎಂ. ಶೇಖರಪ್ಪ, ಪ್ರಮುಖರಾದ ಡಾ. ಅಣ್ಣಪ್ಪ ಎಂ. ಗಸ್ತಿ, ಆರ್.ರಂಗಪ್ಪ, ಡಿ.ಬಿ.ಹಳ್ಳಿ ಬಸವರಾಜಪ್ಪ, ಡಾ.ಜಯರಾಂ, ಜಿ.ಗುಡ್ಡಪ್ಪ, ರಾಮಣ್ಣ ವಿದ್ಯಾನಗರ, ಗಿರೀಶ, ಶಿವಕುಮಾರ್ ಭದ್ರಾವತಿ, ಮಾಸ್ಟರ್ ನರಸಿಂಹಮೂರ್ತಿ, ಮೇಘರಾಜ, ಮೋಹನ್, ಅವಿನಾಶ್ ಸೇರಿದಂತೆ ಗಣ್ಯರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ನಗರ ಬಿಜೆಪಿಯಿಂದ ತುಂಗಾ ನದಿಗೆ ಭಕ್ತಿಪೂರ್ವಕ ಬಾಗಿನ ಅರ್ಪಣೆ I ಜಿಲ್ಲೆಯ ಸಮೃದ್ಧಿಗಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ... I ಕೆಇಎ ಸ್ಪಷ್ಟನೆ I ಒಎಂಆರ್ ಹಾಗೂ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಒಂದೇ ಇರುವುದು ಕಡ್ಡಾಯವಲ್ಲ I ಸುಳ್ಳುಸುದ್ದಿ ನಂಬದಂ... I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..?