Sunday, August 2, 2026
Homeಸೂರ್ಯಗಗನI ಏ.9ರಂದು ವಿವಿಧ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ I ಐವರಿಗೆ ಕಾಮ್ರೆಡ್ ಎಂ ಲಿಂಗಪ್ಪ I...

I ಏ.9ರಂದು ವಿವಿಧ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ I ಐವರಿಗೆ ಕಾಮ್ರೆಡ್ ಎಂ ಲಿಂಗಪ್ಪ I ಪ್ರಶಸ್ತಿ ಸಮಾರಂಭ I

I ಏ.9ರಂದು ವಿವಿಧ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ I ಐವರಿಗೆ ಕಾಮ್ರೆಡ್ ಎಂ ಲಿಂಗಪ್ಪ I ಪ್ರಶಸ್ತಿ ಸಮಾರಂಭ I

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಪತ್ರಕರ್ತರಾಗಿ, ಸಮಾಜಮುಖಿ ದನಿಯಾಗಿ ಅವರ ೯೬ ವರ್ಷದ ಪ್ರಾಯದವರಿಗೂ ದಣಿವರಿಯದ ಸೇವೆ ಸಲ್ಲಿಸಿ ಮಲೆನಾಡಿನ ಹೋರಾಟದ ಈ ನೆಲೆಯಲ್ಲಿ ಶಾಸನವಾದ ಹಿರಿಯ ಪತ್ರಕರ್ತರಾದ ಕಾಮ್ರೆಡ್ ಎಂ ಲಿಂಗಪ್ಪ ಅವರ ಹೆಸರಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಐವರಿಗೆ ಏ.೯ರಂದು ಆರ್.ಟಿ.ಓ ರಸ್ತೆಯ ಶ್ರೀ ಕಲಾ ಕೌಶಲ್ಯ ಅಭಿವೃದ್ಧಿ ಕೇಂದ್ರದ ಆವರಣದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಸಂಸ್ಥೆಯು ತಿಳಿಸಿದೆ.ಈ ಪ್ರಶಸ್ತಿಯು ಮಾದರಿಯಾಗಿದ್ದು ಅಲ್ಲದೆ, ಪ್ರಶಸ್ತಿಗೆ ಭಾಜನರಾದವರಿಗೆ ಸ್ಪೂರ್ತಿ ಹಾಗೂ ಜವಾಬ್ದಾರಿಯು ಆಗಿದೆ ಎಂದು ಹೇಳಿದೆ, ನಿಷ್ಟೆಯ ಸೇವೆ, ಹೋರಾಟಗಳ ಮುಖೇನ ತಮ್ಮನ್ನು ತಾವು ಗುರುತಿಸಿಕೊಂಡಿದ್ದ ಪತ್ರಕರ್ತರಾದ ಕಾಮ್ರೆಡ್ ಎಂ ಲಿಂಗಪ್ಪನವರು ನಾಡು ಕಂಡ ಮೊದಲ ಆಗ್ರಮಾನ್ಯರು ಅಲ್ಲದೆ ಚಿರಪರಿಚಿತರಾಗಿದ್ದು, ಅವರ ಧರಿಸುತ್ತಿದ್ದ ವಸ್ತ್ರಗಳು, ಹೋರಾಟಕ್ಕೆ ಬಳಸುತ್ತಿದ್ದ ಜಾಗಟೆಗಳಿಂದ ಸಾಮಾಜಿಕ ನ್ಯಾಯ ದಕ್ಕಿಸಿಕೊಳ್ಳುವಲ್ಲಿ ಮುಖ್ಯ ಪಾತ್ರವಾಗಿತ್ತು, ಇಂತಹ ಮುತ್ಸದ್ಧಿತನದ ಹೆಸರಿನಲ್ಲಿ ಈ ವರುಷದಿಂದ ಕಾಮ್ರೆಡ್ ಎಂ ಲಿಂಗಪ್ಪ ಪ್ರಶಸ್ತಿ ನೀಡುವ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಅವರೊಂದಿಗೆ ಒಡನಾಟವಿದ್ದವರು, ಸ್ನೇಹಿತರು, ಹಿತೈಷಿಗಳು ಕಾರ್ಯಕ್ರಮಕ್ಕೆ ಮುಕ್ತವಾಗಿ ಬರುವಂತೆ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಸಂಸ್ಥೆಯು ಈ ಮೂಲಕ ವಿನಂತಿಸಿದೆ.

 

ಪ್ರಶಸ್ತಿಗೆ ಭಾಜನರಾದವರು : ಸಿನಿಮಾ ರಂಗದಿಂದ ಸನ್ಮಾನ್ಯ ಶ್ರೀ ರಘುರಾಜ್ ಮಲ್ನಾಡ್, ಪತ್ರಕರ್ತ ವಲಯದಿಂದ ಸನ್ಮಾನ್ಯ ಶ್ರೀ ರೇಣುಕೇಶ್, ಲೇಖಕರ ವಲಯದಿಂದ ಸನ್ಮಾನ್ಯ ಶ್ರೀ ಖಲಂದರ್ ರಜ್ವಿ ಬೆಜ್ಜವಳ್ಳಿ, ಕನ್ನಡ ಸೇವಾ ವಲಯದಿಂದ ಕೆ. ಪ್ರಸನ್ನ ಗೌಡ ವಕೀಲರ ವಲಯದಿಂದ ರೇಖೇಶ್ ಮಾನೆ ಇಂತಿವರುಗಳಾಗಿರುತ್ತಾರೆ,

 

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ : ಡಿ.ರವಿಕುಮಾರ್, ಸಂಸ್ಥಾಪಕರು, ಅಕ್ಷರ ಎಜ್ಯುಕೇಷನ್ ಟ್ರಸ್ಟ್.  ಜಿ.ಗೋಪಾಲಕೃಷ್ಣ, ಮಾಜಿ ಪಾಲಿಕೆ ಸದಸ್ಯರು. ಶಿವಮೊಗ್ಗ. ಕಲೀಮ್ ಪಾಷಾ, ಅಧ್ಯಕ್ಷರು ದಕ್ಷಿಣ ಬ್ಲಾಕ್ ಕಾಂಗ್ರೆಸ್, ಶಿವಮೊಗ್ಗ. ಗೀತಾ ಮಾನೆ, ವಕೀಲರು, ಶಿವಮೊಗ್ಗ. ನಟರಾಜ್ ಆರ್.ಟಿ, ಸಂಚಾಲಕ, ಹಿಂದೂಳಿದ ಜನಜಾಗೃತಿ ಸಮಿತಿ. ಕುಮರೇಶ್.ಎನ್, ಉದ್ಯಮಿಗಳು, ಶಿವಮೊಗ್ಗ ಅವರುಗಳು ಆಗಮಿಸಲಿದ್ದಾರೆ ಎಂದು ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಸಂಸ್ಥೆಯು ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I