Monday, August 3, 2026
Homeಸೂರ್ಯಗಗನI ಯುವಕರ ಕ್ರಿಕೇಟ್‌ ಪಂದ್ಯಾವಳಿಗೆ I ಚಾಲನೆ ನೀಡಿದ ಕಟ್ಟೆ ಪ್ರವೀಣ್ I 

I ಯುವಕರ ಕ್ರಿಕೇಟ್‌ ಪಂದ್ಯಾವಳಿಗೆ I ಚಾಲನೆ ನೀಡಿದ ಕಟ್ಟೆ ಪ್ರವೀಣ್ I 

I ಯುವಕರ ಕ್ರಿಕೇಟ್‌ ಪಂದ್ಯಾವಳಿಗೆ I ಚಾಲನೆ ನೀಡಿದ ಕಟ್ಟೆ ಪ್ರವೀಣ್ I 

ಶಿವಮೊಗ್ಗ : ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆಯಲ್ಲಿ 2ನೇ ವರ್ಷದ 18 ವರ್ಷದ ಒಳಗಿನ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಯನ್ನು ಯುವ ಮುಂದಾಳು ಕಟ್ಟೆ ಪ್ರವೀಣ್ ಅವರು ನೆರವೇರಿಸಿದರು,

ಕ್ರೀಡಾಕೂಟ ಉದ್ಘಾಟಿಸಿ ಮಾತಾನಾಡಿದ ಕಟ್ಟೆ ಪ್ರವೀಣ್ ರವರು ಕ್ರೀಡೆ ಯುವಕರ ಮಾನಸೀಕತೆ ಹಾಗೂ ದೈಹಿಕ ಸಮತೋಲನಕ್ಕೆ ಕಾರಣವಾಗುತ್ತದೆ, ಅಲ್ಲದೆ ನಿತ್ಯ ಜೀವನದ ಆಸಕ್ತಿ ಹೆಚ್ವುತ್ತದೆ, ಇದು ವ್ಯಾಸಾಂಗದ ಅವಧಿಯ ಮಕ್ಕಳಿಗೆ ಅನುಕೂಲಕರವಾಗಿದ್ದು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಆಶಿಸಿದರು, ಈ ಸಂದರ್ಭದಲ್ಲಿ ಸ್ಪೂರ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಕಾಂತ್ ಸೇರಿದಂತೆ ಆಯೋಜಕರು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I