Sunday, August 2, 2026
Homeಸೂರ್ಯಗಗನI ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲರಿಗೆ I ಕೆಯುಡಬ್ಲೂಜೆ ಅಭಿನಂದನೆ ಏ.24ಕ್ಕೆ I

I ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲರಿಗೆ I ಕೆಯುಡಬ್ಲೂಜೆ ಅಭಿನಂದನೆ ಏ.24ಕ್ಕೆ I

I ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲರಿಗೆ I ಕೆಯುಡಬ್ಲೂಜೆ ಅಭಿನಂದನೆ ಏ.24ಕ್ಕೆ I

ಬೆಂಗಳೂರು: ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ, ಕೆಯುಡಬ್ಲೂಜೆ ಹಿರಿಯ ಸದಸ್ಯರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿದೆ.

ಏ.24ರಂದು ಬೆಳಿಗ್ಗೆ 11.30ಕ್ಕೆ ಕೆ.ಜಿ.ರಸ್ತೆ, ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕೆಯುಡಬ್ಲೂೃಜೆ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಹಿರಿಯ ಪತ್ರಕರ್ತರು ಮತ್ತು ಮೈಂಡ್ ಪುಲ್ ಮೀಡಿಯಾ ನಿರ್ದೇಶಕರಾದ ಅನಂತ ಚಿನಿವಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕರಾದ ಕೇಸರಿ ಹರವೂ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬೀದರ್ ಸಮ್ಮೇಳನಕ್ಕೆ ಕಾರಣಾಂತರದಿಂದ ಬರಲು ಸಾಧ್ಯವಾಗದೆ ಇದ್ದ ಕೆಯುಡಬ್ಲೂೃಜೆ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I