Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಕುವೆಂಪು ಯೂನಿವರ್ಸಿಟಿನಲ್ಲಿ I ಎನ್ .ಎಸ್ .ಯು. ಐ ಕಾರ್ಯಕರ್ತರಿಂದ ಪ್ರತಿಭಟನೆ I ಬಿಗುವಿನ ವಾತಾವರಣ I

I ಕುವೆಂಪು ಯೂನಿವರ್ಸಿಟಿನಲ್ಲಿ I ಎನ್ .ಎಸ್ .ಯು. ಐ ಕಾರ್ಯಕರ್ತರಿಂದ ಪ್ರತಿಭಟನೆ I ಬಿಗುವಿನ ವಾತಾವರಣ I    ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಆಲಿಸುವಲ್ಲಿ ಆಡಳಿತ ಮಂಡಳಿ ಪದೇ ಪದೇ ವಿಫಲವಾಗುತ್ತಿದೆ ಎಂದು ಆರೋಪಿಸಿ ಎನ್.ಎಸ್.ಯು.ಐ …

I ಕುವೆಂಪು ಯೂನಿವರ್ಸಿಟಿನಲ್ಲಿ I ಎನ್ .ಎಸ್ .ಯು. ಐ ಕಾರ್ಯಕರ್ತರಿಂದ ಪ್ರತಿಭಟನೆ I ಬಿಗುವಿನ ವಾತಾವರಣ I

   ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಆಲಿಸುವಲ್ಲಿ ಆಡಳಿತ ಮಂಡಳಿ ಪದೇ ಪದೇ ವಿಫಲವಾಗುತ್ತಿದೆ ಎಂದು ಆರೋಪಿಸಿ ಎನ್.ಎಸ್.ಯು.ಐ  ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

   ಈ ವೇಳೆ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಕಾರ್ಯಕರ್ತರು ಕುಲಪತಿಗಳಾದ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿದರು. ಕಚೇರಿಯ ನಾಮಫಲಕಗಳಿಗೆ ಮಸಿ ಬಳಿದ ಪ್ರತಿಭಟನಾಕಾರರು, ಪೀಠೋಪಕರಣ ಹಾಗೂ ಪಾಟ್‌ಗಳನ್ನು ಧ್ವಂಸಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

  ಹಲವಾರು ಬಾರಿ ಮನವಿ ಸಲ್ಲಿಸಿದರೂ ವಿಶ್ವವಿದ್ಯಾಲಯವು ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಮುಂದುವರಿಸುತ್ತಿರುವುದೇ ಈ ಘಟನೆಗೆ ಕಾರಣ ಎಂದು ಹೇಳಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

  ಸ್ಥಳೀಯ ಪೊಲೀಸರು ಈ ಕುರಿತಂತೆ, ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.

Gara Srinivas

Gara Srinivas

Leave a comment

error: Content is protected !!